Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿಖಿಲ್ ಕುಮಾರಸ್ವಾಮಿ ಕುರಿತು ನಾರಾಯಣಗೌಡ ಹೇಳಿಕೆ ಸರಿಯಲ್ಲ : ಹೆಚ್.ಟಿ.ಮಂಜು

    Source: Nudikarnataka

    10 Feb 2026, 11:20 PM
    3 weeks ago

    ದೇಶದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಶಾಶ್ವತವಾಗಿ ಮುಂದುವರೆಯಲಿದೆ. ಇದಕ್ಕೆ ಧಕ್ಕಯಾಗುವಂತೆ ಯಾರಾದರೂ ಪ್ರಚೋಧಿಸಿದರೆ ಪ್ರತಿಕ್ರಿಯೆ ನೀಡದಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಆದರೆ ಇತ್ತೀಚೆಗೆ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕೆ.ಸಿ.ನಾರಾಯಣಗೌಡ ಅವರ ಹೇಳಿಕೆ ಸರಿಯಾದುದಲ್ಲ ಎಂದು ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜು ಹೇಳಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿಯು ಸದೃಢವಾಗಿದ್ದು, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಗೌಡ ಅವರು ಎನ್‌ಡಿಎ ಮೈತ್ರಿಕೂಟದ ಸಂಘರ್ಷಕ್ಕೀಡಾಗುವ ಹೇಳಿಕೆ ನೀಡಬಾರದು […] The post ನಿಖಿಲ್ ಕುಮಾರಸ್ವಾಮಿ ಕುರಿತು ನಾರಾಯಣಗೌಡ ಹೇಳಿಕೆ ಸರಿಯಲ್ಲ : ಹೆಚ್.ಟಿ.ಮಂಜು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಫೆಬ್ರವರಿ 06 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    Next Article
    ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರದ ಕುತಂತ್ರ ವಿರೋಧಿಸಿ-ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment