Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿನಿಪಯಣದ ಸುವರ್ಣ ಸಂಭ್ರಮ ಆಚರಿಸಿಕೊಂಡವರಿಗೆ ಸನ್ಮಾನ; ಚಿತ್ರೋತ್ಸವದ ಕೊನೆಯ ದಿನ ಕಾಸರವಳ್ಳಿ, ಡಾ. ಜಯಮಾಲ, ರಾಜೇಂದ್ರ ಸಿಂಗ್‌ ಬಾಬು ಅವರಿಗೆ ಆತ್ಮೀಯ ಸನ್ಮಾನ

    Source: Hosakannaada

    10 Feb 2026, 04:52 PM
    3 weeks ago

    ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ವೇದಿಕೆ – ಬೆಂಗಳೂರು ಅಂತಾರಾಷ್ಟ್ರೀ ಚಿತ್ರೋತ್ಸವದ ಕೊನೆಯ ದಿನವಾದ ಶುಕ್ರವಾರ, ಕನ್ನಡ ಚಿತ್ರರಂಗದಲ್ಲಿ ೫೦ ವರ್ಷಗಳನ್ನು ಪೂರೈಸಿರುವುದರ ಜೊತೆಗೆ ಕನ್ನಡ ಚಿತ್ರರಂಗಕ್ಕೆ ಗಣನೀಯ ಕೊಡುಗೆ ನೀಡಿದ ಗಣ್ಯರನ್ನು ʼಸುವರ್ಣ ಸಂಭ್ರಮʼ ಎಂಬ ಹೆಸರಿನ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಗಿರೀಶ್‌ ಕಾಸರವಳ್ಳಿ ಮತ್ತು ಹಿರಿಯ ನಿರ್ದೇಶಕ ಎಸ್‌.ವಿ. ರಾಜೇಂದ್ರ ಸಿಂಗ್‌ ಬಾಬು ಮತ್ತು ನಟಿ, ಮಾಜಿ ಸಚಿವೆ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ, ಅವರನ್ನು ಆತ್ಮೀಯವಾಗಿ […] The post ಸಿನಿಪಯಣದ ಸುವರ್ಣ ಸಂಭ್ರಮ ಆಚರಿಸಿಕೊಂಡವರಿಗೆ ಸನ್ಮಾನ; ಚಿತ್ರೋತ್ಸವದ ಕೊನೆಯ ದಿನ ಕಾಸರವಳ್ಳಿ, ಡಾ. ಜಯಮಾಲ, ರಾಜೇಂದ್ರ ಸಿಂಗ್‌ ಬಾಬು ಅವರಿಗೆ ಆತ್ಮೀಯ ಸನ್ಮಾನ appeared first on Hosakananda. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    BENGALURU: ಕಾರು & ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾ*ವು
    Next Article
    Kidney Damage: ಕಿಡ್ನಿ ಸಮಸ್ಯೆಗೆ ಈ 5 ಆಹಾರಗಳೇ ಮುಖ್ಯ ಕಾರಣ! ತಿಂದೂ ಪಶ್ಚಾತಾಪ ಪಡಬೇಡಿ ಹುಷಾರ್!

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment