Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಮೀನುಗಳ ಸುರಕ್ಷತೆಗಾಗಿ ಭೂ ಸುರಕ್ಷಾ ಯೋಜನೆ | ಎಲ್ಲ ದಾಖಲೆಗಳು ಆನ್‌ಲೈನ್‌ನಲ್ಲೇ ಲಭ್ಯ | ಕಂದಾಯ ಸಚಿವ ಕೃಷ್ಣಭೈರೇಗೌಡ

    Source: Chitradurga news

    06 Feb 2026, 02:25 PM
    1 month ago

    CHITRADURGA NEWS | 06 FEBRUARY 2026 ಚಿತ್ರದುರ್ಗ: ಜಮೀನಿನ ಮೂಲ ದಾಖಲೆಗಳು ನಾಶ ಹಾಗೂ ದುರಪಯೋಗವಾಗುವುದನ್ನು ತಡೆಯಲು ‘ಭೂ ಸುರಕ್ಷಾ’ ಯೋಜನೆಗೆ ಚಾಲನೆ ನೀಡಲಾಗಿದೆ. ಯೋಜನೆಯಡಿ 63.58 ಕೋಟಿ ಹಳೆಯ ಕಂದಾಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಇದನ್ನೂ ಓದಿ: ಕ್ಯಾನ್ಸರ್‌ ಚಿಕಿತ್ಸೆಗೆ ಕೇಂದ್ರ ಕೈಗೊಂಡ ಕ್ರಮಗಳ ಬಗ್ಗೆ ಲೋಕಸಭೆ ಅಧಿವೇಶನದಲ್ಲಿ ಜೆ.ಪಿ.ನಡ್ಡಾ ಮಾಹಿತಿ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಕೆಲವೇ ತಿಂಗಳಲ್ಲಿ ರೈತರು ಆನ್‌ಲೈನ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಂಶೋಧನೆಗೆ ಲಭ್ಯವಿರುವ ಅವಕಾಶ ಹಾಗೂ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ ಅಗತ್ಯ: ಡಾ. ಸುನಿಲ್ ಕುಮಾರ್ ಸಿಂಗ್
    Next Article
    ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ನಿಲ್ಲಬೇಕು : ನರೇಂದ್ರಸ್ವಾಮಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment