Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ನಿಲ್ಲಬೇಕು : ನರೇಂದ್ರಸ್ವಾಮಿ

    Source: Nudikarnataka

    11 Feb 2026, 12:42 PM
    3 weeks ago

    ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ವಿಕಲಚೇತನರು ಸಮರ್ಪಕವಾಗಿ ಬಳಸಿಕೊಂಡು ವೈಫಲ್ಯತೆಯನ್ನು ಮೆಟ್ಟುನಿಂತು ಸಮಾಜದ ಮುಖ್ಯವಾಹಿನಿಯಲ್ಲಿ ನಿಲ್ಲಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ ನರೇಂದ್ರಸ್ವಾಮಿ ಸಲಹೆ ನೀಡಿದರು. ಮಳವಳ್ಳಿ ಪಟ್ಟಣದ ಸ್ತ್ರೀ ಶಕ್ತಿ ಭವನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಳವಳ್ಳಿ. ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು, ಮಳವಳ್ಳಿ ತಾಲ್ಲೂಕು. ವಿಶ್ವಮಾನವ ವಿಕಲಚೇತರ ಒಕ್ಕೂಟದ ವತಿಯಿಂದ ನಡೆದ ವಿಶ್ವಚೇತನರ ದಿನಾಚರಣೆ, ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ ಹಾಗೂ ಸಾಧನ ಸಲಕರಣೆಗಳ ವಿತರಣಾ […] The post ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ನಿಲ್ಲಬೇಕು : ನರೇಂದ್ರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಮೀನುಗಳ ಸುರಕ್ಷತೆಗಾಗಿ ಭೂ ಸುರಕ್ಷಾ ಯೋಜನೆ | ಎಲ್ಲ ದಾಖಲೆಗಳು ಆನ್‌ಲೈನ್‌ನಲ್ಲೇ ಲಭ್ಯ | ಕಂದಾಯ ಸಚಿವ ಕೃಷ್ಣಭೈರೇಗೌಡ
    Next Article
    ಮ್ಯಾಟ್ರಿಮೋನಿಯಲ್ಲಿ ಹುಡ್ಗಿರ್‌ ನೋಡ್ತಿದ್ರೆ ಹುಷಾರ್‌! ಮದುವೆ ಆಸೆ ತೋರಿಸಿ ಲಕ್ಷ ಲಕ್ಷ ಲೂಟಿ ಮಾಡ್ತಾರೆ ಸುಂದ್ರಿಯರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment