Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೆಡಿಎಸ್-ಬಿಜೆಪಿಯ ಶಕ್ತಿ ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ : ನಿಖಿಲ್ ಕುಮಾರಸ್ವಾಮಿ

    Source: Nudikarnataka

    11 Feb 2026, 05:38 AM
    3 weeks ago

    ಮಂಡ್ಯ: ಜೆಡಿಎಸ್-ಬಿಜೆಪಿಯ ಶಕ್ತಿ ಬಗ್ಗೆ ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ. ಮೈತ್ರಿ ಶಾಶ್ವತವಾಗಿ ಉಳಿದುಕೊಳ್ಳಬೇಕು ಅನ್ನೋದಿದ್ರೆ ಕುಳಿತು ಚರ್ಚೆ ಮಾಡಿ, ಕುಮಾರಣ್ಣನ ಮನೆಬಾಗಿಲು ಯಾವಾಗಲೂ ತೆರೆದಿರುತ್ತೆ ಎಂದು ಮಾಜಿ ಸಚಿವ ನಾರಾಯಣಗೌಡ ವಿರುದ್ಧ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಬಿಜೆಪಿ ರಾಷ್ಟ್ರೀಯ ಪಕ್ಷ, ಜೆಡಿಎಸ್ ಪ್ರಾದೇಶಿಕ ಪಕ್ಷ. ರಾಷ್ಟ್ರೀಯ ನಾಯಕರು ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿರುವ ವಿಚಾರ. ಎರಡೂ ಪಕ್ಷದ ಕಾರ್ಯಕರ್ತರ ಗೌರವ ಇದು. ಚಿತ್ರದುರ್ಗದಿಂದ […] The post ಜೆಡಿಎಸ್-ಬಿಜೆಪಿಯ ಶಕ್ತಿ ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ : ನಿಖಿಲ್ ಕುಮಾರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Valentine's Week 2026: ಪ್ರೇಮಿಗಳೇ ಗಮನಿಸಿ! ನಿಮ್ಮ ಡಾರ್ಲಿಂಗ್ ಮನಸ್ಸು ಗೆಲ್ಲಬೇಕಾ? ಮುಂದಿನ 7 ದಿನ ಈ ಸಿಂಪಲ್ ಗಿಫ್ಟ್ಸ್ ಕೊಟ್ಟು ನೋಡಿ ಮ್ಯಾಜಿಕ್!
    Next Article
    FREE 1-on-1 Mentorship for UPSC Prelims 2026 | Talk to a Mentor, Get a Clear Plan

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment