Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಿರುಪತಿ ಲಡ್ಡು ವಿವಾದ: ಬಾತ್‌ರೂಮ್ ಕೆಮಿಕಲ್ ಬಳಸಿ ತುಪ್ಪ ತಯಾರಿ-ಚಂದ್ರಬಾಬು ನಾಯ್ಡು

    Source: Guaranteenws

    11 Feb 2026, 02:38 PM
    3 weeks ago

    ಅಮರಾವತಿ: ವಿಶ್ವಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ (TTD) ಲಡ್ಡು ಪ್ರಸಾದದ ಕಲಬೆರಕೆ ವಿಚಾರ ಈಗ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದಿನ ವೈಎಸ್‌ಆರ್‌ಸಿಪಿ (YSRCP) ಸರ್ಕಾರದ ಅವಧಿಯಲ್ಲಿ ಸ್ನಾನಗೃಹಗಳನ್ನು (Bathroom) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬಳಸಿ ತಯಾರಿಸಿದ ತುಪ್ಪವನ್ನು ಲಡ್ಡು ಪ್ರಸಾದಕ್ಕೆ ಬಳಸಲಾಗಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಕರ್ನೂಲ್ ಜಿಲ್ಲೆಯ ಕಲುಗುಟ್ಲಾದಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಹಿಂದಿನ ಸರ್ಕಾರವು ವೆಂಕಟೇಶ್ವರ ಸ್ವಾಮಿಯ ಭಕ್ತರ ನಂಬಿಕೆಯೊಂದಿಗೆ ಆಟವಾಡಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..?
    Next Article
    ಚಂದ್ರಚೂಡ್​ ಕಥೆಗಳನ್ನು ಯಾವುದೇ ನಿರ್ಮಾಪಕ ಸಿನಿಮಾ ಮಾಡುವಂತಿಲ್ಲ..!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment