Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪರಿಸರ ಸ್ವಚ್ಛತೆ ಕಾಪಾಡುವುದು ಸಾಮಾಜಿಕ ಜವಾಬ್ದಾರಿ : ಡಾ.ಕುಮಾರ

    Source: Nudikarnataka

    11 Feb 2026, 04:31 PM
    3 weeks ago

    ಸ್ವಚ್ಛ ಸರ್ವೇಕ್ಷಣ ಅಭಿಯಾನ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಪ್ರತಿಯೊಬ್ಬ ನಾಗರಿಕನು ಕೂಡ ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ತಿಳಿಸಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರ ಜ್ಞಾನ ಕೇಂದ್ರ ಶಾಲೆಯ ಪಾರ್ಕ್ ಮುಂಭಾಗ ನಗರ ಸಭೆ ವತಿಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿಲಾಗಿದೆ. ಸ್ವಚ್ಛ ಸರ್ವೇಕ್ಷಣ ಅಭಿಯಾನದ ಬಗ್ಗೆ ತರಬೇತಿಯನ್ನು ನೀಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು. ಸ್ವಚ್ಛತೆಯ ಬಗ್ಗೆ ಎಲ್ಲಾ ಅಧಿಕಾರಿಗಳು […] The post ಪರಿಸರ ಸ್ವಚ್ಛತೆ ಕಾಪಾಡುವುದು ಸಾಮಾಜಿಕ ಜವಾಬ್ದಾರಿ : ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನೀಟ್ ಪಿಜಿ | ಕೇಂದ್ರ ಸರ್ಕಾರದಿಂದ ಕಟ್-ಆಫ್ ಅಂಕ ಇಳಿಕೆ : ಸುಪ್ರೀಂ ಕೋರ್ಟ್ ಆತಂಕ
    Next Article
    ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment