Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸ್ಟಾರ್ ನಟ, ನಿರ್ದೇಶಕರ ವಿರುದ್ದ ಅವಾಚ್ಯ ಪದ ಬಳಕೆ: ನಿರ್ಮಾಪಕ ಶ್ರೀನಿವಾಸ್ ವಿರುದ್ದ ಗುಡುಗಿದ ಜೋಗಿ ಪ್ರೇಮ್

    Source: Guaranteenws

    10 Feb 2026, 06:40 PM
    3 weeks ago

    ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಚಂದನವನದಲ್ಲಿ ಸಂಚಲನ ಸೃಷ್ಟಿಸಿವೆ. ತಮ್ಮ ಹೊಸ ಚಿತ್ರ ‘ಕಾಟನ್ ಪೇಟೆ’ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಚಿತ್ರರಂಗದ ಸ್ಟಾರ್ ನಟರು ಹಾಗೂ ನಿರ್ದೇಶಕರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು. ತಮ್ಮ ನಿರ್ಮಾಣದ ಸಿನಿಮಾಗಳು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ನಟ-ನಿರ್ದೇಶಕರ ಅಸಹಕಾರದ ಬಗ್ಗೆ ಮಾತನಾಡಲು ಆರಂಭಿಸಿದ ಕನಕಪುರ ಶ್ರೀನಿವಾಸ್, ಏಕವಚನದಲ್ಲಿ ಮಾತನಾಡಲು ಶುರುಮಾಡಿದರು. ದಿವಂಗತ ಪುನೀತ್ ರಾಜ್‌ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೇರಿದಂತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ತಡೆ, ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲು ಶಾಸಕರ ಆಗ್ರಹ..
    Next Article
    ಅಡಿಕೆ ಓಕೆ, ಆದ್ರೆ ನುಗ್ಗೆಕಾಯಿ ಮುಟ್ಟೋ ಹಾಗಿಲ್ಲ! ಒಂದೇ ದಿನಕ್ಕೆ ಗಗನಕ್ಕೇರಿದ ತರಕಾರಿ ಬೆಲೆ; ಇಂದಿನ ಸಂಪೂರ್ಣ ಪಟ್ಟಿ ಇಲ್ಲಿದೆ

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment