Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದುಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ | ಮಾದಾರ ಚನ್ನಯ್ಯ ಶ್ರೀ

    Source: Chitradurga news

    10 Feb 2026, 08:20 PM
    3 weeks ago

    CHITRADURGA NEWS | 07 FEBRUARY 2026 ಚಿತ್ರದುರ್ಗ: ಮತಾಂತರದ ವಿಚಾರದಲ್ಲಿ ಹಿಂದುಗಳು ಒಗ್ಗಟ್ಟಾಗಬೇಕಿದೆ. ಹಿಂದೂಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಎಚ್ಚರಿಸಿದರು. ಇದನ್ನೂ ಓದಿ: ನಾಳೆ ಚಿತ್ರದುರ್ಗ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ ಲಕ್ಷ್ಮೀಸಾಗರ ಗ್ರಾಮಪಂಚಾಯಿತಿ ವ್ಯಾಪ್ತಿಯ ಐನಳ್ಳಿ ಲಕ್ಷ್ಮೀಸಾಗರದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು. ಸಂಘಟನೆ ಇಲ್ಲದಿದ್ದರೆ ದೇಶವನ್ನು ಉಳಿಸಲು ಸಾಧ್ಯವಿಲ್ಲ. ಹೀಗಾಗಿ ಹಿಂದುಗಳನ್ನು ಸಂಘಟಿಸುವ ಕೆಲಸ ಆಗಬೇಕಿದೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಡಿಕೆ ಧಾರಣೆ | 7 ಫೆಬ್ರವರಿ | ರಾಶಿ ಅಡಿಕೆ ಬೆಲೆಯಲ್ಲಿ ತುಸು ಏರಿಕೆ
    Next Article
    ಡಿ-ಬಾಸ್ ದರ್ಶನ್‌ ಬರ್ತ್‌ಡೇಗೆ ಕೌಂಟ್‌ಡೌನ್‌-ರೀರಿಲೀಸ್‌ಗೆ ಸಜ್ಜಾದ ʼಕರಿಯʼ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment