Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾಕುಂಟೆ ಗೊಲ್ಲರಹಟ್ಟಿಗೆ ನುಗ್ಗಿದ ಕರಡಿ ಭಯಭೀತರಾದ ಗ್ರಾಮಸ್ಥರು

    Source: Dinamana

    10 Feb 2026, 09:57 PM
    3 weeks ago

    ಜಗಳೂರು :ತಾಲೂಕಿನ ಬಿದರಜೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮಾಕುಂಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಕಾಟಜ್ಜನ ದೇವಸ್ಥಾನದ ಸಮೀಪ ಕರಡಿ ಪ್ರತ್ಯಕ್ಷವಾಗಿದ್ದು ಕರಡಿಯನ್ನು ಕಂಡ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಈ  ವೇಳೆ  ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಮಾಹಿತಿ ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಆರ್ ಎಫ್  ಓ ನಿತಿನ್ ಬಲ್ಲಾವರ್ ನೇತೃತ್ವದಲ್ಲಿ 20ಕ್ಕೂ ಅಧಿಕ ಸಿಬ್ಬಂದಿಗಳು ಬಕೆ ಮತ್ತು ಬೋನನ್ನು ಇಟ್ಟರು. ಬೆಳಗ್ಗೆಯಿಂದ ಸಂಜೆವರೆಗೂ ಕಾದರೂ ಸಹ ಪೆಳೆಯಲ್ಲಿ ಅಡಗಿದ್ದ ಕರಡಿ ಬಾರದೆ ಇರುವುದರಿಂದ ಅರಣ್ಯ ಇಲಾಖೆಯವರು ಕಾದು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಆರ್‌ಎಸ್‌ಎಸ್ ಶತಮಾನೋತ್ಸವ ಸಂಭ್ರಮದಲ್ಲಿ ಬಾಲಿವುಡ್‌ ನಟ ಸಲ್ಮಾನ್ ಖಾನ್
    Next Article
    CRIME : ರಾತ್ರಿಯಾದ್ರೆ ಕಳ್ಳ.. ಹಗಲಲ್ಲಿ ಪೊಲೀಸ್, ಕಳ್ಳತನ ಕೇಸಲ್ಲಿ ಪೇದೆ ಅರೆಸ್ಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment