Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕನ್ನಡ ಭವನ ನಿರ್ಮಾಣಕ್ಕೆ ನೀಲ ನಕಾಶೆ ತಯಾರಿ : ಜಿಲ್ಲಾಧಿಕಾರಿ

    Source: Nudikarnataka

    10 Feb 2026, 11:31 PM
    3 weeks ago

    ಕನ್ನಡದ ಐಕ್ಯತೆಯ ಪ್ರತೀಕವಾಗಿ ನಮ್ಮ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಮತ್ತು ನಾಡು–ನುಡಿಯ ಮೇಲಿನ ಅಭಿಮಾನವನ್ನು ಜನಮನದಲ್ಲಿ ಮೂಡಿಸುವ ಉದ್ದೇಶದಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರ ಡಿಸೆಂಬರ್ 20, 21 ಹಾಗೂ 22ರಂದು ಅತ್ಯಂತ ಅರ್ಥಪೂರ್ಣವಾಗಿ, ವೈಭವಯುತವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರ ಸಹಕಾರದಿಂದ ಈ ಸಮ್ಮೇಳನವು ಅಭೂತಪೂರ್ವ ಯಶಸ್ಸು ಕಂಡಿದ್ದು, ನಾಡಿನ ಸಮಸ್ತರಿಂದ ಪ್ರಶಂಸೆಗೆ ಪಾತ್ರವಾಗಿದೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ […] The post ಕನ್ನಡ ಭವನ ನಿರ್ಮಾಣಕ್ಕೆ ನೀಲ ನಕಾಶೆ ತಯಾರಿ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Health Tips: ಆಸ್ಪತ್ರೆ ಮೆಟ್ಟಿಲು ಹತ್ತೋದು ತಪ್ಪುತ್ತೆ! ಈ 4 ಗಿಡಗಳು ಮನೆಯಲ್ಲಿದ್ರೆ ಡಾಕ್ಟರ್ ಯಾಕೆ?
    Next Article
    ಆರೋಗ್ಯಾಧಿಕಾರಿ,ಸಿಬ್ಬಂದಿಗಳ ಕೊರತೆ : ಬಾಕ್ಸ್ ಗಟ್ಟಲೇ ಔಷಧಿಗಳು ವ್ಯರ್ಥ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment