Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭದ್ರತಾ ಲೋಪವೇ? ಸಿಎಂ ಹೆಲಿಪ್ಯಾಡ್‌ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಲ್ಯಾಂಡಿಂಗ್

    Source: just kannada

    12 Feb 2026, 01:58 AM
    3 weeks ago

    ರಾಯಚೂರು,ಫೆಬ್ರವರಿ,9,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭದಲ್ಲಿ ಗೊಂದಲ ಉಂಟಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಲಬುರಗಿ ರಸ್ತೆಯಲ್ಲಿ ನಡೆದಿದೆ. ನಿಗದಿತ ಹೆಲಿಪ್ಯಾಡ್ ಬದಲಾಗಿ, ಸಚಿವ ಸತೀಶ್ ಜಾರಕಿಹೊಳಿ ಅವರು ಇಳಿಯಬೇಕಿದ್ದ ಹೆಲಿಪ್ಯಾಡ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಅದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಇಳಿಯಬೇಕಿದ್ದ ಹೆಲಿಪ್ಯಾಡ್‌ ನಲ್ಲಿ ಲ್ಯಾಂಡ್ ಆಗಿದ್ದಾರೆ. ಮೂಲ ಯೋಜನೆಯಂತೆ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ರಾಯಚೂರು ರಸ್ತೆಯಲ್ಲಿ ಲ್ಯಾಂಡ್ ಆಗಬೇಕಾಗಿತ್ತು. […] The post ಭದ್ರತಾ ಲೋಪವೇ? ಸಿಎಂ ಹೆಲಿಪ್ಯಾಡ್‌ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಲ್ಯಾಂಡಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕುಡಿದು ಕಾರು ಚಲಾಯಿಸಿದ ಉದ್ಯಮಿಯ ಪುತ್ರ; ಸಾರ್ವಜನಿಕರಿಂದ ‘ಥಳಿತ ಸೇವೆ’
    Next Article
    CRIME: ಪ್ರಭಾವಿ ಉದ್ಯಮಿಯ ಪುತ್ರನ ದುಸ್ಸಾಹಸ – ಲಾಂಬೋರ್ಗಿನಿ ಕಾರ್ ಗುದ್ದಿ ಆರು ಮಂದಿಗೆ ಗಾಯ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment