Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸೌಜನ್ಯ ಕೊಲೆ ಪ್ರಕರಣ | ಕಳಪೆ, ದೋಷಪೂರಿತ ತನಿಖೆ ನಡೆಸಿರುವವರ ವಿರುದ್ಧ ಕ್ರಮ : ಸಿಬಿಐಗೆ ಹೈಕೋರ್ಟ್‌ ನೋಟಿಸ್‌

    Source: Nudikarnataka

    11 Feb 2026, 03:17 PM
    3 weeks ago

    ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಕಳಪೆ ಮತ್ತು ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಇದನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ವಿಶೇಷ ಸಿಬಿಐ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿನ ನಿರ್ದೇಶನ ಅನುಷ್ಠಾನಗೊಳಿಸುವಂತೆ ಕೋರಿದ್ದ ಅರ್ಜಿಯ ಸಂಬಂಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಸಿಬಿಐ ಚೆನ್ನೈನ ವಿಶೇಷ ತನಿಖಾ ದಳಕ್ಕೆ ಕರ್ನಾಟಕ ಹೈಕೋರ್ಟ್‌ ಈಚೆಗೆ ನೋಟಿಸ್‌ ಜಾರಿಗೊಳಿಸಿದೆ. ಸಿಬಿಐ ವಿಶೇಷ ನ್ಯಾಯಾಲಯವು 16.06.2023ರಂದು ಹೊರಡಿಸಿದ್ದ ತೀರ್ಪಿನಲ್ಲಿನ ನಿರ್ದೇಶನ ಜಾರಿಗೊಳಿಸಲು ಸಿಬಿಐಗೆ ನಿರ್ದೇಶಿಸುವಂತೆ ಕೋರಿ […] The post ಸೌಜನ್ಯ ಕೊಲೆ ಪ್ರಕರಣ | ಕಳಪೆ, ದೋಷಪೂರಿತ ತನಿಖೆ ನಡೆಸಿರುವವರ ವಿರುದ್ಧ ಕ್ರಮ : ಸಿಬಿಐಗೆ ಹೈಕೋರ್ಟ್‌ ನೋಟಿಸ್‌ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ
    Next Article
    JNNCE ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಸಾಲೇರಗೆ 04 ಚಿನ್ನದ ಪದಕ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment