Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೇಸಿಗೆ ಕಾಲದಲ್ಲಿ ಬೆಳೆ – ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ : ಮನೋಜ್ ಕುಮಾರ್ ಮೀನಾ

    Source: Nudikarnataka

    11 Feb 2026, 01:01 PM
    3 weeks ago

    ಈ ವರ್ಷ ಜಿಲ್ಲೆಗೆ ಅಗತ್ಯವಿರುವ ನೀರಿನ ಪ್ರಮಾಣ ಲಭ್ಯವಿದೆ ಹಾಗಾಗಿ ಬೇಸಿಗೆ ಕಾಲದಲ್ಲಿ ಬೆಳೆ ಮತ್ತು ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ತಿಳಿಸಿದರು. ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಮಟ್ಟದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಹಶೀಲ್ದಾರ್ ಗಳು ವಿಶೇಷ ಮುತುವರ್ಜಿ […] The post ಬೇಸಿಗೆ ಕಾಲದಲ್ಲಿ ಬೆಳೆ – ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ : ಮನೋಜ್ ಕುಮಾರ್ ಮೀನಾ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    CRIME: 17 ಬೈಕ್‌ ಕಳವು ಆರೋಪದಡಿ ನಟ ಅರೆಸ್ಟ್‌, ಬುಲೆಟ್​​​​​ ಗಾಡಿ ಕದ್ದಾಗ ಲಾಕ್​​ ಆದ!
    Next Article
    ಎಸ್ ಸಿ-ಎಸ್ ಟಿಯ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರಕ್ಕೆ ಒತ್ತಾಯ-ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment