Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಮಾನತೆಗಾಗಿ ಶಿಕ್ಷಣ ಹಾಗೂ ಸಂಘಟನೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

    Source: Dinamana

    11 Feb 2026, 08:30 AM
    3 weeks ago

    ದಾವಣಗೆರೆ, ಫೆ.09 : ಯಾರಿಗೆ ಇತಿಹಾಸ ಗೊತ್ತಿರಲ್ಲವೋ, ಅವರು ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂಬ ಬಾಬಾಸಾಹೇಬ್ ಡಾ; ಬಿ.ಆರ್.ಅಂಬೇಡ್ಕರ್ ಅವರ ನುಡಿ ಯಂತೆ, ಪ್ರತಿಯೊಬ್ಬ ಶೋಷಿತ ಸಮುದಾಯದ ವ್ಯಕ್ತಿಯೂ ತನ್ನ ಸಾಮಾಜಿಕ ವ್ಯವಸ್ಥೆ ಮತ್ತು ಇತಿಹಾಸವನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ಕೂಡ ನಮ್ಮ ಸಾಮಾಜಿಕ ವ್ಯವಸ್ಥೆ ಮತ್ತು ಅದರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಮೆರಿಕದ ಮುಂದೆ ಮೋದಿ ಶರಣಾಗತಿಯಾದ್ರಾ?| PM Modi | Donald Trump | India-US Trade Deal | LRC | Suvarna News
    Next Article
    ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment