Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎ.ಆರ್.ಎ.ಐ. ಸ್ಥಾವರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: ಎಚ್ಡಿಕೆಗೆ ಎಂ ಬಿ ಪಾಟೀಲ ಪತ್ರ

    Source: just kannada

    10 Feb 2026, 11:19 PM
    3 weeks ago

      ಬೆಂಗಳೂರು ಫೆ.೦೯,೨೦೨೬ : ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಮತ್ತು ಮೂಲಸೌಕರ್ಯ ಸಾಧನ ಪರೀಕ್ಷಾ ಮೂಲಸೌಕರ್ಯ ಸ್ಥಾವರ ನಿರ್ಮಾಣಕ್ಕೆ ತಾವು ಮಂಡ್ಯ ಜಿಲ್ಲೆಯಲ್ಲಿ ಅಪೇಕ್ಷಿಸಿದ್ದ 100 ಎಕರೆ ಜಮೀನು ಲಭ್ಯವಿದೆ. ಈ ಸಂಬಂಧ ಭಾರತೀಯ ಆಟೋಮೋಟೀವ್ ಸಂಶೋಧನಾ ಒಕ್ಕೂಟಕ್ಕೆ (ಎ.ಆರ್.ಎ.ಐ) ಸೂಕ್ತ ನಿರ್ದೇಶನ ನೀಡಿ, ಯೋಜನಾ ಪ್ರಸ್ತಾವನೆ ಕಳಿಸಿಕೊಡಲು ಸೂಚಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ […] The post ಎ.ಆರ್.ಎ.ಐ. ಸ್ಥಾವರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: ಎಚ್ಡಿಕೆಗೆ ಎಂ ಬಿ ಪಾಟೀಲ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ
    Next Article
    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಹುಷಾರ್! ಪೋನ್‌ನಲ್ಲಿ ಈ ಗೇಮ್‌ಗಳಿದ್ದರೇ ಈಗ್ಲೇ ಡಿಲಿಟ್‌ ಮಾಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment