Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿಗೆ ಸಂಚು: ಆರೋಪಿ ಜೈಲಿನಲ್ಲೇ ಕೊ*ಲೆ

    Source: Guaranteenws

    11 Feb 2026, 08:03 PM
    3 weeks ago

    ಫರಿದಾಬಾದ್: ಅಯೋಧ್ಯೆಯ ಭವ್ಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾನೆ ಎನ್ನಲಾದ ಪ್ರಮುಖ ಆರೋಪಿ ಅಬ್ದುಲ್ ರೆಹಮಾನ್ ಜೈಲಿನಲ್ಲೇ ಹತ್ಯೆಗೀಡಾಗಿದ್ದಾನೆ.. ಹರಿಯಾಣದ ಫರಿದಾಬಾದ್ ಜೈಲಿನಲ್ಲಿ ನಡೆದ ಈ ಹತ್ಯೆ ಜೈಲು ಭದ್ರತೆ ಹಾಗೂ ಕೈದಿಗಳ ಮೇಲ್ವಿಚಾರಣೆ ಕುರಿತು ಗಂಭೀರ ಪ್ರಶ್ನೆ ಎಬ್ಬಿಸಿದೆ. ಉತ್ತರ ಪ್ರದೇಶದ ಮಿಲ್ಕಿಪುರ ನಿವಾಸಿಯಾದ ಅಬ್ದುಲ್ ರೆಹಮಾನ್ (20) ಎಂಬಾತನನ್ನು 2025ರ ಮಾರ್ಚ್ ತಿಂಗಳಲ್ಲಿ ಗುಜರಾತ್ ಹಾಗೂ ಹರಿಯಾಣ ಎಸ್‌ಟಿಎಫ್ (STF) ಜಂಟಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿತ್ತು. ಬಂಧನದ ವೇಳೆ ಈತನ ಬಳಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    TUMAKURU: 2ನೇ ಮದುವೆಗೆ ರೆಡಿಯಾಗಿದ್ದವನ ವಿರುದ್ಧ ಪ್ರಕರಣ ದಾಖಲು, ಮದುಮಗಳೇ ಹಾಕಿದ್ಲು ಕೇಸ್!
    Next Article
    18ನೇ ಕನ್ನಡ ಸಾಹಿತ್ಯ ಸಮ್ಮೇಳನ | ಜಿಲ್ಲೆಯ ಸರ್ಕಾರಿ ನೌಕರರಿಗೆ ಒಒಡಿ ಸೌಲಭ್ಯ  

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment