Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೈಕಮಾಂಡ್ ನಮಗೆ ದೇವಸ್ಥಾನವಿದ್ದಂತೆ, ಅಲ್ಲಿ ಕಷ್ಟಸುಖ ಹಂಚಿಕೊಳ್ಳುತ್ತೇವೆ | ಸಚಿವ ಸತೀಶ್ ಜಾರಕಿಹೊಳಿ

    Source: Chitradurga news

    11 Feb 2026, 08:28 AM
    3 weeks ago

    CHITRADURGA NEWS | 10.February 2026 ಹೊಸದುರ್ಗ: ನಮಗೆ ಹೈಕಮಾಂಡ್ ದೇವಸ್ಥಾನವಿದ್ದಂತೆ. ಅಲ್ಲಿಗೆ ಹೋಗಿ ನಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳುತ್ತೇವೆ ಮತ್ತು ಅಲ್ಲಿ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದನ್ನೂ ಓದಿ: 18ನೇ ಕನ್ನಡ ಸಾಹಿತ್ಯ ಸಮ್ಮೇಳನ | ಜಿಲ್ಲೆಯ ಸರ್ಕಾರಿ ನೌಕರರಿಗೆ ಒಒಡಿ ಸೌಲಭ್ಯ   ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ವಿರೋಧ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Modi Stress Relief Formula: ಒತ್ತಡವನ್ನು ಹೇಗೆ ನಿಭಾಯಿಸ್ತಾರೆ ಮೋದಿ? ಮಕ್ಕಳಿಗೆ ಸ್ಟ್ರೆಸ್‌ ದೂರ ಮಾಡೋ ಸೀಕ್ರೆಟ್‌ ಹೇಳಿಕೊಟ್ಟ ಪ್ರಧಾನಿ!
    Next Article
    ಮದ್ದೂರು | ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವನಂಜಪ್ಪ ಆಯ್ಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment