Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದ್ದೂರು | ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವನಂಜಪ್ಪ ಆಯ್ಕೆ

    Source: Nudikarnataka

    11 Feb 2026, 03:13 AM
    3 weeks ago

    ಕಾರ್ಯನಿರತ ಪತ್ರಕರ್ತರ ಸಂಘ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಘಟಕದ ನೂತನ ಆಡಳಿತ ಮಂಡಳಿ ರಚನೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮದ್ದೂರು ತಾಲೂಕು ಘಟಕದ ಸದಸ್ಯರೆಲ್ಲರ ಒಮ್ಮತದಿಂದಾಗಿ ಎಲ್ಲ ಪದಾಧಿಕಾರಿ ಹುದ್ದೆಗೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಿವನಂಜಪ್ಪ(ನಂಜಪ್ಪ), ಪ್ರಧಾನ ಕಾರ್ಯದರ್ಶಿಯಾಗಿ ಎಂ.ಆರ್.ಚಕ್ರಪಾಣಿ, ಉಪಾಧ್ಯಕ್ಷರಾಗಿ ಸಿ.ಹರೀಶ್, ಕಾರ್ಯದರ್ಶಿಯಾಗಿ ಎಂ.ಪಿ.ವೆಂಕಟೇಶ್ ಹಾಗೂ ಖಜಾಂಚಿಯಾಗಿ ಪಿ.ನಂದೀಶ್ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಲೋಕೇಶ್ ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಮತ್ತೀಕೆರೆ ಜಯರಾಂ ಮಾತನಾಡಿ, ಈಗಾಗಲೇ ಕಾರ್ಯನಿರತ ಪತ್ರಕರ್ತರ […] The post ಮದ್ದೂರು | ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವನಂಜಪ್ಪ ಆಯ್ಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹೈಕಮಾಂಡ್ ನಮಗೆ ದೇವಸ್ಥಾನವಿದ್ದಂತೆ, ಅಲ್ಲಿ ಕಷ್ಟಸುಖ ಹಂಚಿಕೊಳ್ಳುತ್ತೇವೆ | ಸಚಿವ ಸತೀಶ್ ಜಾರಕಿಹೊಳಿ
    Next Article
    ಇನ್ಮೇಲೆ ಮಂಗನ ಕಾಯಿಲೆಗೆ ಹೆದರಬೇಕಿಲ್ಲ, ಜೀವ ಉಳಿಸಲು ರೆಡಿಯಾಯ್ತು ‘ಪವರ್‌ಫುಲ್’ ಲಸಿಕೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment