Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಸಾವು: ಮೂರ್ನಾಲ್ಕು ದಿನಗಳಲ್ಲಿ ಮೃತದೇಹ ತಾಯ್ನಾಡಿಗೆ-ಗೃಹ ಸಚಿವ ಪರಮೇಶ್ವರ್

    Source: just kannada

    11 Feb 2026, 10:18 AM
    3 weeks ago

    ಬೆಂಗಳೂರು,ಫೆಬ್ರವರಿ,10,2026 (www.justkannada.in): ಕೆನಡಾದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿರುವ ಕನ್ನಡಿಗ ಚಂದನ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಮೂರ್ನಾಲ್ಕು ದಿನಗಳಲ್ಲಿ ಭಾರತಕ್ಕೆ ತರಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನೆಲಮಂಗದ ತ್ಯಾಮಗೊಂಡ್ಲುವಿನ ಚಂದನ್ ಕುಮಾರ್ ಅವರ ಮನೆಗೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ್, ಚಂದನ್ ಕುಮಾರ್ ಪ್ರತಿಭಾನ್ವಿತ ವ್ಯಕ್ತಿ ವಿದೇಶಕ್ಕೆ ಹೋಗಿ ಕೆಲಸ ಮಾಡುತ್ತಿದ್ದಾಗ ಹತ್ಯೆಯಾಗಿರುವುದು ನೋವಿನ ವಿಚಾರ. ಚಂದನ್ ಕುಮಾರ್ […] The post ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಸಾವು: ಮೂರ್ನಾಲ್ಕು ದಿನಗಳಲ್ಲಿ ಮೃತದೇಹ ತಾಯ್ನಾಡಿಗೆ-ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಇ-ಪೌತಿ ಖಾತಾ ಆಂದೋಲನ : ಮಂಡ್ಯ ಜಿಲ್ಲೆ ರಾಜ್ಯಕ್ಕೆ ಪ್ರಥಮ
    Next Article
    Network Readiness Index (NRI) 2025

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment