Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಿತಿಮೀರಿದ ಅಂತರ್ಜಾಲದ ಬಳಕೆ : ಮಕ್ಕಳಲ್ಲಿ ಆತ್ಮಹತ್ಯೆ ಹೆಚ್ಚಳ – ಬಿ.ಸಿ.ಶಿವಾನಂದಮೂರ್ತಿ

    Source: Nudikarnataka

    10 Feb 2026, 08:26 PM
    3 weeks ago

    ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ, ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ ಕುಗ್ಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಮಂಡ್ಯ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ ಹೇಳಿದರು. ಮಂಡ್ಯ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ “ಸುರಕ್ಷತ ಅಂತರ್ಜಲ ದಿನ”ದ ಅಂಗವಾಗಿ ಇಂದು ಆಯೋಜಿಸಲಾಗಿದ್ದ ಕಾರ್ಯಾಗಾರ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಮ್ಮ ಸಮಯವನ್ನು ಬಹುತೇಕ ಟಿ.ವಿ, ಮೊಬೈಲ್ ಗಳಲ್ಲಿಯೆ ಕಳೆಯುತ್ತಿದ್ದೆವೆ, ಸಮಾಜ ಜವಾಬ್ದಾರಿಯನ್ನು ಮರೆತಿದ್ದೇವೆ ಎಂದು ತಿಳಿಸಿದರು. […] The post ಮಿತಿಮೀರಿದ ಅಂತರ್ಜಾಲದ ಬಳಕೆ : ಮಕ್ಕಳಲ್ಲಿ ಆತ್ಮಹತ್ಯೆ ಹೆಚ್ಚಳ – ಬಿ.ಸಿ.ಶಿವಾನಂದಮೂರ್ತಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸರ್ಕಾರವು ನನ್ನನ್ನು ಬಂಧಿಸಲು ಸಕಲ ಪ್ರಯತ್ನ ಮಾಡುತ್ತಿದೆ ; ಮಹೇಶ್ ಜೋಶಿ ಅಳಲು
    Next Article
    ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment