Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶರಣರ ಆದರ್ಶ ಮೌಲ್ಯವನ್ನು ಯುವಜನರು ಅಳವಡಿಸಿಕೊಳ್ಳಬೇಕು ; ಡಾ.ನಂದೀಶ್

    Source: Nudikarnataka

    11 Feb 2026, 12:54 AM
    3 weeks ago

    ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ, ಯುವಜನತೆಯೂ ಕಾಯಕ ಶರಣರ ಆದರ್ಶ,ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಿ.ವಿ ನಂದೀಶ್ ಹೇಳಿದರು. ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಡ್ಯ ಇವರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ನಡೆದ ಕಾಯಕ ಶರಣರ ಜಯಂತಿ (ಮಾದರ ಚೆನ್ನಯ್ಯ ಮಾದರ ಧೂಳಯ್ಯ ಡೋಹರ ಕಕ್ಕಯ್ಯ ಸಮಗಾರ ಹರಳಯ್ಯ ಉರಿಲಿಂಗ ಪೆದ್ದಿ) ಕಾರ್ಯಕ್ರಮವನ್ನು ಉದ್ಘಾಟಿಸಿ […] The post ಶರಣರ ಆದರ್ಶ ಮೌಲ್ಯವನ್ನು ಯುವಜನರು ಅಳವಡಿಸಿಕೊಳ್ಳಬೇಕು ; ಡಾ.ನಂದೀಶ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Health Tips: ಮಾತ್ರೆ, ಔಷಧಿ ಬೇಡ! ಹೈ ಬಿಪಿ ಕಂಟ್ರೋಲ್‌ಗೆ ಈ ಸರಳ ಅಭ್ಯಾಸಗಳನ್ನು ರೂಢಿಸಿಕೊಳ್ಳಿ ಸಾಕು!
    Next Article
    ವೈವಿಧ್ಯಮಯ ಬೂದನೂರು ಉತ್ಸವ : ಹೆಲಿ ಟೂರಿಸಂ ಪ್ರಮುಖ ಆಕರ್ಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment