Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಕ್ಲು ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜುಗೆ ಜಾಮೀನು ನಿರಾಕರಣೆ ; ಬಂಧನದ ಭೀತಿ

    Source: Nudikarnataka

    10 Feb 2026, 10:05 PM
    3 weeks ago

    ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿಯ ಕೆ ಆರ್‌ ಪುರ ಶಾಸಕ ಬೈರತಿ ಬಸವರಾಜ ಅವರಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಇದರಿಂದ ಬಸವರಾಜ ಅವರಿಗೆ ಬಂಧನದ ಭೀತಿ ಎದುರಾಗಿದೆ. 2026ರ ಜನವರಿ 29ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠವು ಇಂದು ಪ್ರಕಟಿಸಿದ್ದು, ಅರ್ಜಿ ವಜಾಗೊಳಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ […] The post ಬಿಕ್ಲು ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜುಗೆ ಜಾಮೀನು ನಿರಾಕರಣೆ ; ಬಂಧನದ ಭೀತಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    CRIME : ಮನೆಯವರ ಬ್ಲಾಕ್ ಮೇಲ್ ಗೆ ನಡೆದಿತ್ತು ಪ್ಲಾನ್ – ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ಹಿಂದಿನ ಸತ್ಯ ರಿವೀಲ್
    Next Article
    KAMALAKAR BHAT CASE :ರೀಲ್ಸ್ ರಾಣಿಗೆ 100 ಕೋಟಿ ಆಸ್ತಿ ಮಾಡಿದ್ನಾ ಜ್ಯೋತಿಷಿ ಕಲಾಕಾರ ಕಮಲಾಕರ ? – ಶಾಕಿಂಗ್‌ ಆಡಿಯ ವೈರಲ್‌! AUDIO

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment