Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

    Source: Guaranteenws

    12 Feb 2026, 03:45 PM
    3 weeks ago

    ತಪ್ಪು ಮಾಡೋದು ಸಹಜ ಕಣೋ.. ತಿದ್ದಿ ನಡೆಯೋದು ಮನುಜ ಕಣೋ.. ಈ ಮಾತು ಸೋನು ನಿಗಮ್‌‌ ಮಾಡಿದ ಎಡವಟ್‌‌ಗೆ ಹೇಳಿ ಮಾಡಿಸಿದಂತಿದೆ. ಈ ಹಿಂದೆ ಲೈವ್ ಕಾನ್ಸರ್ಟ್‌‌ವೊಂದರಲ್ಲಿ ಕನ್ನಡದ ಹಾಡು ಹಾಡಿ ಎಂದವ್ರ ವಿರುದ್ಧ ಗುಡುಗಿ, ಕನ್ನಡಕ್ಕೆ ಅಪಮಾನ ಮಾಡಿದ್ದ ಗಾಯಕ, ಇದೀಗ ಕರುನಾಡಿಗೆ ಕಾಲಿಟ್ಟಿದ್ದಾರೆ. ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ, ಪಾಪವನ್ನು ತೊಳೆದುಕೊಂಡಿದ್ದಾರೆ. ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ ಕನ್ನಡ ಅವಮಾನಿಸಿ.. ಕೊನೆಗೆ ಕ್ಷಮೆ ಕೇಳಿದ್ದ ಸೋನು ನಿಗಮ್ ಸೋನು ನಿಗಮ್.. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    CHINNU PAPPU: ‘ಚಿನ್ನು ಪಪ್ಪು’ಗೆ ಏನಾಯ್ತು? – ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇನ್​​ಫ್ಲುಯೆನ್ಸರ್!
    Next Article
    ಕ್ಯಾನ್ಸರ್ ಬಗ್ಗೆ ಜನಜಾಗೃತಿಯಿಂದ ಆರಂಭಿಕ ಪತ್ತೆ ಹಾಗೂ ಚಿಕಿತ್ಸೆ ಸಾಧ್ಯ: ಶಾಸಕ ಯಶ್ಪಾಲ್ ಸುವರ್ಣ

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment