Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

    Source: Dinamana

    11 Feb 2026, 10:18 AM
    3 weeks ago

    ಜಗಳೂರು: ದಂಡಿಸುವ ಮಾತುಗಳನ್ನು ನಿಂದನೇ ಎಂದು ಕೊಂಡರೆ ಯಾರೋ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಬಿ ದೇವೇಂದ್ರಪ್ಪ ಹೇಳಿದರು. ಮಂಗಳವಾರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕರ್ನಾಟಕ ರಾಜ್ಯ ವಕ್ಪ್  ಮಂಡಳಿ ಮತ್ತು ತಾಲೂಕು ಮುಸ್ಲಿಂ ಸಮುದಾಯದ ವತಿಯಿಂದ 2025 – 26 ನೇ ಸಾಲಿನ ಜಗಳೂರು ವಿಧಾನಸಭಾ ಕ್ಷೇತ್ರದ ವಕ್ಪ್  ಸಂಸ್ಥೆಗಳ ದುರಸ್ತಿ ಮತ್ತು ಜೀವನೋದ್ಧಾರ, ನವೀಕರಣ ಹಾಗೂ ಇನ್ನಿತರ ಕಾಮಗಾರಿಗಳಿಗೆ ಅನುದಾನ ದಾಖಲೆ ವಿತರಣಾ ಸಮಾರಂಭ  ಉದ್ದೇಶಿಸಿ ಮಾತನಾಡಿದರು. ದಂಡಿಸುವ  ಮಾತುಗಳ ಮೂಲಕ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಡಿ.ಕೆ.ಶಿವಕುಮಾರ್ ವಿರುದ್ದ ಸುಳ್ಳುಸುದ್ದಿ | ಜೆಡಿಎಸ್ ಮುಖಂಡನ ವಿರುದ್ದದ ಪ್ರಕರಣಕ್ಕೆ ಹೈಕೋರ್ಟ್ ತಡೆ
    Next Article
    ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment