Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿಗಮ ಮಂಡಳಿಯಲ್ಲಿ ಡಾ.ಬಿ.ಡಿ ಬೂಕಾಂತ್​ಗೆ ಸ್ಥಾನ! ಶಿವಮೊಗ್ಗ, ಶಿಕಾರಿಪುರ ಕಾಂಗ್ರೆಸ್​ ವಲಯದಲ್ಲಿ ಸಂಚಲನ! ಅಚ್ಚರಿ! ಅಸಮಾಧಾನ?

    Source: malenadutoday

    11 Feb 2026, 03:39 AM
    3 weeks ago

    ಮಲೆನಾಡು ಟುಡೆ ಸುದ್ದಿ / ರಾಜ್ಯ ಸರ್ಕಾರದ ನಿಗಮ-ಮಂಡಳಿ ನೇಮಕಾತಿ ಪಟ್ಟಿಯಲ್ಲಿ ಶಿಕಾರಿಪುರ ಇದೀಗ ಇಡೀ ರಾಜ್ಯದ ಗಮನ ಸೆಳೆದಿದೆ. ಅಲ್ಲದೆ ಶಿವಮೊಗ್ಗ, ಶಿಕಾರಿಪುರ ಕಾಂಗ್ರೆಸ್​ ವಲಯದಲ್ಲಿ ಅಸಮಾಧಾನವೆ ಭುಗಿಲೇಳುವ ಸಾಧ್ಯತೆ ವ್ಯಕ್ತವಾಗುತ್ತಿದೆ. ಇಷ್ಟೆಕ್ಕೆಲ್ಲಾ ಕಾರಣವಾಗಿರುವುದು ಪ್ರಕಟಗೊಂಡಿರುವ ಸರ್ಕಾರದ ಅಧಿಸೂಚನೆಯಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಡಾ. ಬಿ.ಡಿ ಭೂಕಾಂತ್ ಅವರನ್ನು ನಿಗಮವೊಂದಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.  ಮೇಲಾಗಿ ಅವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ಸಹ ನೀಡಲಾಗಿದೆ. ಇದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದೆ. ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಡಿಕೆ ರೇಟ್ ಎಷ್ಟು? ಶಿವಮೊಗ್ಗ, ದಾವಣಗೆರೆ, ಹೊನ್ನಾಳಿ, ಶಿರಸಿ, ಯಲ್ಲಾಪುರ, ಮಂಗಳೂರು ಮಾರುಕಟ್ಟೆಯ ರಿಪೋರ್ಟ್
    Next Article
    CANADA : ಕೆನಡಾದ ಶಾಲೆಯಲ್ಲಿ ಶೂಟೌಟ್ – ಶಂಕಿತ ದಾಳಿಕೋರ ಸೇರಿದಂತೆ 10 ಮಂದಿ ಸಾ*ವು!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment