Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

    Source: Suddidina

    17 Feb 2026, 01:34 PM
    2 weeks ago

    ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಮುಪ್ಪಣ್ಣ ಎಂಬುವವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಆರೋಪ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿರುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ 50% ರಷ್ಟು ಶಿಕ್ಷಕರನ್ನು ಪರಿಶಿಷ್ಟ ಸಮುದಾಯದವರನ್ನೆ ನೇಮಕಾತಿ ಮಾಡಿಕೊಳ್ಳದೆ ಇರುವ ಆರೋಪದಲ್ಲಿ ಅಡಿಯಲ್ಲಿ ಆಯುಕ್ತರು ಹಾಗೂ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಗೆ ಎಲ್.ಆರ್.ಚಂದ್ರಪ್ಪ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Health Tips: ಮೊಳಕೆಯೊಡೆದ ಆಲೂಗಡ್ಡೆ ಸೇವಿಸೋದು ಎಷ್ಟು ಸುರಕ್ಷಿತ? ತಜ್ಞರು ಹೇಳೊದೇನು?
    Next Article
    ಕೈಗಾರಿಕೆ ಸ್ಥಾಪನೆಗೆ ಮಂಡ್ಯದಲ್ಲಿ 105 ಎಕರೆ ಭೂಮಿ ಸಿದ್ಧವಿದೆ : HDK ಗೆ ಎಂ.ಬಿ.ಪಾಟೀಲ್ ಪತ್ರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment