Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

    Source: Dinamana

    17 Feb 2026, 08:10 PM
    2 weeks ago

    ಜಗಳೂರು: ಕೇಂದ್ರ ಸರ್ಕಾರವು ಬಡ ಕೂಲಿ ಕಾರ್ಮಿಕರ ತತ್ತಿನ ಚೀಲವನ್ನು ಕಸಿದುಕೊಳ್ಳುವಂತಹ ಕೆಲಸ ಮಾಡುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು. ಬುಧವಾರ ಪಟ್ಟಣದ  ಶಾಸಕರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಪ.ಜಾತಿ ,ಪ.ಪಂಗಡದ 21 ಜನ ರೈತರಿಗೆ ಉಚಿತವಾಗಿ ಪಂಪ್ , ಮೋಟರ್  ವಿತರಿಸಿ ನಂತರ ಮಾತನಾಡಿದರು. ಸಣ್ಣ ನೀರಾವರಿ ಇಲಾಖೆ ವತಿಯಿಂದ ಉಚಿತವಾಗಿ ಬೋರ್ವೆಲ್ ಕೊರಸಿ ವಿದ್ಯುತ್ ಸಂಪರ್ಕ ನೀಡುತ್ತಿದ್ದು ಇದರಿಂದ  ರೈತರು ಬೆಳೆ ಬೆಳೆದುಕೊಳ್ಳಲು ಸಹಕಾರಿಯಾಗಲಿದೆ ಆದರೆ ಕೇಂದ್ರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕರ್ನಾಟಕ ಸರಕಾರ ಸಹಕಾರ ನೀಡಿದರೆ ಉಡುಪಿಯಲ್ಲಿ ವಿಮಾನ ನಿಲ್ದಾಣ: ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು
    Next Article
    Toxic ಚಿತ್ರದ ವಿರುದ್ಧ ಸಿಡಿದೆದ್ದ ಕ್ರೈಸ್ತ ಒಕ್ಕೂಟ!!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment