Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಕಸಿತ ಭಾರತದ ಪಯಣದಲ್ಲಿ ‘ಸೇವಾ ತೀರ್ಥ’ ಪ್ರಮುಖ ಮೈಲಿಗಲ್ಲು: ಪ್ರಧಾನಿ ನರೇಂದ್ರ ಮೋದಿ

    Source: nammaudupi

    18 Feb 2026, 10:16 AM
    2 weeks ago

    ನವದೆಹಲಿ, ಫೆ.14: ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಮತ್ತು ಕೇಂದ್ರ ಸಚಿವಾಲಯದ ಗುರುತು ಹೊಂದಿರುವ ಹೊಸ ಕಟ್ಟಡಗಳು ವಿಕಸಿತ್ ಭಾರತದ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮತ್ತು ಅವು ನಾಗರಿಕ ಕೇಂದ್ರಿತ ಆಡಳಿತ ಮತ್ತು ರಾಷ್ಟ್ರೀಯ ಪ್ರಗತಿಗೆ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ಕಚೇರಿ ಸೇವಾ ತೀರ್ಥ ಮತ್ತು ಕೇಂದ್ರ ಸಚಿವಾಲಯದ ಎರಡು ಕಟ್ಟಡಗಳಾದ ಕರ್ತವ್ಯ ಭವನ 1 ಮತ್ತು 2 ಉದ್ಘಾಟಿಸಿ ಅವರು ಮಾತನಾಡಿದರು. ಬ್ರಿಟಿಷ್ ಯುಗದಲ್ಲಿ ನಿರ್ಮಿಸಲಾದ […] The post ವಿಕಸಿತ ಭಾರತದ ಪಯಣದಲ್ಲಿ ‘ಸೇವಾ ತೀರ್ಥ’ ಪ್ರಮುಖ ಮೈಲಿಗಲ್ಲು: ಪ್ರಧಾನಿ ನರೇಂದ್ರ ಮೋದಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ
    Next Article
    ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment