Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸೊಸೆಗೆ ಕಿರುಕುಳ ನೀಡಿ ಸಾವಿಗೆ ಕಾರಣರಾದ ಪತಿ ಸೇರಿ ಐವರಿಗೆ  ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ.?

    Source: malenadutoday

    18 Feb 2026, 09:14 AM
    2 weeks ago

    ಭದ್ರಾವತಿ | ಮದುವೆಯಾದ ನಂತರ ಸಣ್ಣಪುಟ್ಟ ವಿಚಾರಗಳಿಗೂ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ, ಮಹಿಳೆಯೊಬ್ಬರ ಆತ್ಮಹತ್ಯೆಗೆ ಪ್ರೇರೇಪಿಸಿದ ಪ್ರಕರಣದಲ್ಲಿ ಪತಿ ಹಾಗೂ ಆತನ ಕುಟುಂಬದ ಐವರು ಸದಸ್ಯರಿಗೆ ಭದ್ರಾವತಿಯ  ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. Bhadravati Court ಆದೇಶದಲ್ಲಿ ಏನಿದೆ ಪ್ರೇಮಾ ಎಂಬುವವರು ಮದುವೆಯಾದ ಬಳಿಕ ಪತಿ ಮತ್ತು ಆತನ ಮನೆಯವರಿಂದ ನಿರಂತರವಾಗಿ ದೌರ್ಜನ್ಯಕ್ಕೊಳಗಾಗಿದ್ದರು. ಅರೋಪಿತರು ಆಕೆಯನ್ನು ತವರು ಮನೆಗೆ ಕಳುಹಿಸಿದ್ದಲ್ಲದೆ, ಮಕ್ಕಳಿಂದಲೂ ದೂರ ಮಾಡಿದ್ದರು ಎನ್ನಲಾಗಿದೆ. ಪ್ರೇಮಾ ಅವರು ಪತಿ ಮನೆಗೆ ಮರಳಲು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಆಗುಂಬೆ ಟನಲ್​ ವಿಚಾರ, ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದೇನು. ವಿಡಿಯೋ ನೋಡಿ
    Next Article
    ಹಾವೇರಿಯಲ್ಲಿ ನಡೆಯುತ್ತಿರುವುದು ಸಾಧನಾ ಸಮಾವೇಶವಲ್ಲ, ಅದು ಯಾತನಾ ಸಮಾವೇಶ: ಸಂಸದ ಬಿ.ವೈ. ರಾಘವೇಂದ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment