Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂಗ್ರೆಸ್‌ ನಾಯಕತ್ವ ಬಿಕ್ಕಟ್ಟು ನಡುವೆ ಸಾವಿರ ದಿನದ ಸಂಭ್ರಮ!

    Source: Public Spot

    18 Feb 2026, 10:36 AM
    2 weeks ago

    ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಇಂದು ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಸಚಿವರು, ಶಾಸಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕಂದಾಯ ಇಲಾಖೆಯಿಂದ 1 ಲಕ್ಷದ 10 ಸಾವಿರ ಫಲಾನುಭವಿಗಳಿಗೆ ಸಮಾವೇಶದಲ್ಲಿ ಹಕ್ಕುಪತ್ರ ನೀಡಲಾಗುತ್ತದೆ. 70 ಸಾವಿರ ಜನರಿಗೆ ಸಮಾವೇಶದಲ್ಲಿ ಆಸನ ವ್ಯವಸ್ಥೆ... The post ಕಾಂಗ್ರೆಸ್‌ ನಾಯಕತ್ವ ಬಿಕ್ಕಟ್ಟು ನಡುವೆ ಸಾವಿರ ದಿನದ ಸಂಭ್ರಮ! appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಾವೇರಿಯಲ್ಲಿ ನಡೆಯುತ್ತಿರುವುದು ಸಾಧನಾ ಸಮಾವೇಶವಲ್ಲ, ಅದು ಯಾತನಾ ಸಮಾವೇಶ: ಸಂಸದ ಬಿ.ವೈ. ರಾಘವೇಂದ್ರ
    Next Article
    ಹಂಪಿ ಉತ್ಸವಕ್ಕೆ ಸಿಎಂ ಚಾಲನೆ.. ಇವತ್ತು ಬಿಗ್‌ಬಾಸ್‌ ಗಿಲ್ಲಿಯದ್ದೇ ಕಾರುಬಾರು..

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment