Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಖಜಾನೆ ಖಾಲಿಯಾಗಿಲ್ಲ, ನಮ್ಮ ಬದ್ಧತೆ ಕುಂದಿಲ್ಲ: ಹಾವೇರಿ ಸಮಾವೇಶದಲ್ಲಿ ಸಿಎಂ ಘರ್ಜನೆ!

    Source: HOSADIGANTHA

    18 Feb 2026, 05:13 AM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1,000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಹಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರದ ಭಾಷಣ ಮಾಡಿದರು. ತಮ್ಮ ಸರ್ಕಾರದ ಸಾಧನೆಗಳನ್ನು ಮೆಲುಕು ಹಾಕುತ್ತಲೇ ಪ್ರತಿಪಕ್ಷ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಚುನಾವಣಾ ಪ್ರಣಾಳಿಕೆಯ 590 ಭರವಸೆಗಳಲ್ಲಿ ಈಗಾಗಲೇ 234 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮದು ಕೊಟ್ಟ ಮಾತು ಉಳಿಸಿಕೊಳ್ಳುವ ಬದ್ಧತೆಯ ಸರ್ಕಾರ” ಎಂದು ಸಿಎಂ ಹೆಮ್ಮೆಯಿಂದ ನುಡಿದರು. […] The post ಖಜಾನೆ ಖಾಲಿಯಾಗಿಲ್ಲ, ನಮ್ಮ ಬದ್ಧತೆ ಕುಂದಿಲ್ಲ: ಹಾವೇರಿ ಸಮಾವೇಶದಲ್ಲಿ ಸಿಎಂ ಘರ್ಜನೆ! appeared first on HOSA DIGANTHA. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗಣಿ ನಾಡಿನ ಹಳಿಗೆ ಡಬಲ್ ಶಕ್ತಿ: ರೈಲ್ವೆ ಮಲ್ಟಿಟ್ರ‍್ಯಾಕ್ ಯೋಜನೆಗೆ ಮೋದಿ ಸಂಪುಟ ಅನುಮೋದನೆ!
    Next Article
    ಕಾಂಗ್ರೆಸ್‌ ಸರ್ಕಾರದ 1000 ದಿನಗಳ ಸಂಭ್ರಮ: 1 ಲಕ್ಷ ಕುಟುಂಬಗಳಿಗೆ ಸಿದ್ದರಾಮಯ್ಯರಿಂದ ‘ಭೂ ಗ್ಯಾರಂಟಿ’ ಉಡುಗೊರೆ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment