Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೌರವಧನ ಹೆಚ್ಚಳಕ್ಕೆ ಸ್ವಾತಂತತ್ರ್ಯ ಹೋರಾಟಗಾರರ ಸಂಘ ಮನವಿ

    Source: Chitradurga news

    18 Feb 2026, 04:52 AM
    2 weeks ago

    CHITRADURGA NEWS | 14 FEBRUARY 2026 ಚಿತ್ರದುರ್ಗ: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರು, ಹೋರಾಟದಲ್ಲಿ ಲಾಠಿ, ಬೂಟಿನೇಟು ತಿಂದು ಅಜ್ಞಾತವಾಸ, ಜೈಲು ಶಿಕ್ಷೆ ಅನುಭವಿಸಿದವರಿಗೆ ಸರ್ಕಾರ ನೀಡುತ್ತಿರುವ ಗೌರವ ಧನವನ್ನು ಇಪ್ಪತ್ತು ಸಾವಿರಕ್ಕೆ ಹೆಚ್ಚಿಸುವಂತೆ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಹಿತರಕ್ಷಣಾ ವೇದಿಕೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಆಹಾರವಾಹಿನಿ ಯೋಜನೆ | ಅರ್ಜಿ ಆಹ್ವಾನ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಾವಿರಾರು ಜನ ಹೋರಾಡಿದ್ದಾರೆ. ಅನೇಕರು ಬಲಿದಾನವಾಗಿದ್ದಾರೆ. ಹೋರಾಟದಲ್ಲಿ ನೊಂದು ಬೆಂದವರು ಇದ್ದಾರೆ.  ಸ್ವಾತಂತ್ರ್ಯ ಹೋರಾಟದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜನರನ್ನು ಕಾಯಿಸುವುದೇ ಕೈಲಾಸ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಟೀಕೆ!
    Next Article
    ಸೂರ್ಯ ಮುಂದೆಯೂ ಬಂತು ಹ್ಯಾಂಡ್’ಶೇಕ್ ಪ್ರಶ್ನೆ: ಏನಂದ್ರು ನೋಡಿ ಟೀಮ್ ಇಂಡಿಯಾ ಕ್ಯಾಪ್ಟನ್!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment