Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕರುನಾಡ ವಿಜಯ ಸೇನೆಯಿಂದ ಆಹ್ವಾನ

    Source: Chitradurga news

    18 Feb 2026, 03:13 AM
    2 weeks ago

    CHITRADURGA NEWS | 14 FEBRUARY 2026 ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗದ ಕೋಟೆ ನಾಡಿನಲ್ಲಿ ಫೆ.17 ಮತ್ತು 18 ರಂದು ನಡೆಯುವ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸುವಂತೆ ಕರುನಾಡ ವಿಜಯಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿರುವ ಅಂಗಡಿ ಮಾಲೀಕರುಗಳಿಗೆ ಮತ್ತು ಸಾರ್ವಜನಿರಲ್ಲಿ ವಿನಂತಿಸಿದರು. ಇದನ್ನೂ ಓದಿ: ಗೌರವಧನ ಹೆಚ್ಚಳಕ್ಕೆ ಸ್ವಾತಂತತ್ರ್ಯ ಹೋರಾಟಗಾರರ ಸಂಘ ಮನವಿ ಗಾಂಧಿವೃತ್ತ, ದೊಡ್ಡಪೇಟೆ, ಆನೆಬಾಗಿಲು ರಸ್ತೆ, ಪ್ರಮುಖ ಬೀದಿ ಹಾಗೂ ಸಂತೆಹೊಂಡದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸ್ತ್ರೀ ಶಕ್ತಿ ಬಲವರ್ಧನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಕೋಟ ಶ್ರೀನಿವಾಸ ಪೂಜಾರಿ
    Next Article
    ಕೊಲೊಂಬೊದಲ್ಲಿ ನಾಳೆ ಮಹಾ ಸಂಗ್ರಾಮ: ಅಂಕಿ-ಅಂಶಗಳಲ್ಲಿ ಟೀಮ್ ಇಂಡಿಯಾವೇ ‘ಬಾಸ್’!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment