Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪತ್ರ ಬರಹಗಾರ ದಯಾನಂದ ನಿಧನ

    Source: Chitradurga news

    18 Feb 2026, 11:33 AM
    2 weeks ago

    CHITRADURGA NEWS | 14 FEBRUARY 2026 ಚಿತ್ರದುರ್ಗ: ಚಳ್ಳಕೆರೆ ನಗರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ಪತ್ರ ಬರಹಗಾರ ವಿ.ದಯಾನಂದ (61) ಹೃದಯಾಘಾತದಿಂದ ಶನಿವಾರ ನಿಧಾನರಾಗಿದ್ದಾರೆ. ಇದನ್ನೂ ಓದಿ: ಗೌರವಧನ ಹೆಚ್ಚಳಕ್ಕೆ ಸ್ವಾತಂತತ್ರ್ಯ ಹೋರಾಟಗಾರರ ಸಂಘ ಮನವಿ ಮೃತರು ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.  ಮೃತರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 10.30 ಕ್ಕೆ ನಗರದ ವೀರದಿಮ್ಮನಹಳ್ಳಿ ರಸ್ತೆಯಲ್ಲಿರುವ ಜಮೀನಿನಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶ್ರೀ ಕೃಷ್ಣ ಮಠಕ್ಕೆ ನಟ ಭೋಜರಾಜ ವಾಮಂಜೂರು ಭೇಟಿ
    Next Article
    ಬರ್ಕತ್ ಅಲಿ ಕುಟುಂಬ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿ : ನಟ ಪ್ರೇಮ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment