Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೇಂದ್ರದಿಂದ ಬಿಡುಗಡೆಯಾದ ಅನುದಾನದ ದುರುಪಯೋಗ ಆಗಿದೆ: ಬಿ.ವೈ. ವಿಜಯೇಂದ್ರ ಆರೋಪ

    Source: HOSADIGANTHA

    18 Feb 2026, 03:14 AM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕೇಂದ್ರದಿಂದ ಬಂದ ವಿಶೇಷ ಸಹಾಯಧನದ ಬಳಕೆಯ ವಿಚಾರ ಈಗ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, 2025-26 ಸಾಲಿನ ಮೂಲಧನ ಹೂಡಿಕೆಗೆ ನೀಡಲಾಗಿದ್ದ 1,323.96 ಕೋಟಿ ರೂಪಾಯಿಗಳನ್ನು ನಿಗದಿತ ಯೋಜನೆಗಳಿಗೆ ಬಳಸದೇ ಇತರೆ ಕಾರ್ಯಗಳಿಗೆ ತಿರುಗಿಸಲಾಗಿದೆ ಎಂದು ಆರೋಪಿಸಿದದ್ದಾರೆ. ಸಣ್ಣ ನೀರಾವರಿ ಯೋಜನೆಗಳಿಗೆ ಈ ಹಣ ತಲುಪಿಲ್ಲ ಎಂದು ಆರೋಪಿಸಿದ ಅವರು, ಹಣಕಾಸು ಇಲಾಖೆ ಮೊತ್ತವನ್ನು ತಡೆದು ಮುಂದಿನ ಹಂತದ ಅನುದಾನ ಪಡೆಯಲು […] The post ಕೇಂದ್ರದಿಂದ ಬಿಡುಗಡೆಯಾದ ಅನುದಾನದ ದುರುಪಯೋಗ ಆಗಿದೆ: ಬಿ.ವೈ. ವಿಜಯೇಂದ್ರ ಆರೋಪ appeared first on HOSA DIGANTHA. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರೋ-ಕೊ ದಾಖಲೆ ಉಡೀಸ್: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಬಟ್ಲರ್!
    Next Article
    ಭೋಪಾಲ್‌ನಲ್ಲಿ ಹತ್ಯೆ ಪ್ರಕರಣ ಇತ್ಯರ್ಥ: ಸೆಪ್ಟಿಕ್ ಟ್ಯಾಂಕ್‌ನಲ್ಲಿ ಸಿಯಾ ಶವ ಪತ್ತೆ, ಕೊಲೆ ಮಾಡಿದ್ದು ಆಕೆಯ ಪ್ರೇಮಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment