Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರಾವಳಿಯಲ್ಲಿ ಹೂಡಿಕೆ ಕುಂಠಿತವಾಗೋದಕ್ಕೆ ಕೋಮುವಾದವೇ ಕಾರಣ: ಪ್ರಿಯಾಂಕ್ ಖರ್ಗೆ ಕಿಡಿ

    Source: HOSADIGANTHA

    17 Feb 2026, 09:40 PM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರುನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕರಾವಳಿ ಪ್ರದೇಶದ ಬೆಳವಣಿಗೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಕೋಮುವಾದದ ವಾತಾವರಣದಿಂದಾಗಿ ಕರಾವಳಿ ಭಾಗದಲ್ಲಿ ಐಟಿ-ಬಿಟಿ ಕ್ಷೇತ್ರದ ಹೂಡಿಕೆ ಕುಂಠಿತವಾಗುತ್ತಿದೆ ಎಂದು ಹೇಳಿದರು. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಂಪನಿಗಳು ಹೂಡಿಕೆ ಮಾಡಲು ಸಿದ್ಧವಾಗಿದ್ದರೂ, ಭದ್ರತಾ ಪರಿಸ್ಥಿತಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿವೆ ಎಂದು ತಿಳಿಸಿದರು. ಉದ್ಯೋಗಿಗಳಿಗೆ ತೊಂದರೆ ಉಂಟಾದರೆ ಏನು ಎಂಬ ಪ್ರಶ್ನೆ ಅವರಲ್ಲಿ ಇದೆ ಎಂದರು. ಸಮಾಜದಲ್ಲಿ ಧರ್ಮಗುರುಗಳು […] The post ಕರಾವಳಿಯಲ್ಲಿ ಹೂಡಿಕೆ ಕುಂಠಿತವಾಗೋದಕ್ಕೆ ಕೋಮುವಾದವೇ ಕಾರಣ: ಪ್ರಿಯಾಂಕ್ ಖರ್ಗೆ ಕಿಡಿ appeared first on HOSA DIGANTHA. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೆರೆಯಲ್ಲಿ ತೇಲಿ ಹೋದ ಸೀರೆ ಹಿಡಿಯಲು ಹೋದ ಮಕ್ಕಳ ದುರ್ಮರಣ
    Next Article
    ರಾಹುಲ್ ಅಬ್ಬರ, ಉತ್ತರಾಖಂಡ ಕಂಗಾಲು: ರಣಜಿ ಸೆಮಿಫೈನಲ್‌ನಲ್ಲಿ ಕರ್ನಾಟಕದ ಭರ್ಜರಿ ಬ್ಯಾಟಿಂಗ್!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment