Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಹುಲ್ ಅಬ್ಬರ, ಉತ್ತರಾಖಂಡ ಕಂಗಾಲು: ರಣಜಿ ಸೆಮಿಫೈನಲ್‌ನಲ್ಲಿ ಕರ್ನಾಟಕದ ಭರ್ಜರಿ ಬ್ಯಾಟಿಂಗ್!

    Source: HOSADIGANTHA

    17 Feb 2026, 08:04 PM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: 2025-26ರ ಸಾಲಿನ ರಣಜಿ ಟ್ರೋಫಿಯ ಹೈ-ವೋಲ್ಟೇಜ್ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಉತ್ತರಾಖಂಡ ವಿರುದ್ಧ ಭರ್ಜರಿ ಪ್ರದರ್ಶನ ನೀಡುತ್ತಿದೆ. ಇಲ್ಲಿನ ಏಕನಾ ಕ್ರಿಕೆಟ್ ಮೈದಾನದಲ್ಲಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ ತಂಡವು ಬೌಲಿಂಗ್ ಆಯ್ದುಕೊಂಡಿತು. ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕಕ್ಕೆ ಆರಂಭದಲ್ಲೇ ಅಘಾತ ಎದುರಾಯಿತು. ಅನುಭವಿ ಆಟಗಾರ ಮಯಾಂಕ್ ಅಗರ್ವಾಲ್ ಕೇವಲ 5 ರನ್‌ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಆದರೆ, ಈ ಹಂತದಲ್ಲಿ ಒಂದಾದ ನಾಯಕ ದೇವದತ್ ಪಡಿಕ್ಕಲ್ ಮತ್ತು ಕೆ.ಎಲ್. […] The post ರಾಹುಲ್ ಅಬ್ಬರ, ಉತ್ತರಾಖಂಡ ಕಂಗಾಲು: ರಣಜಿ ಸೆಮಿಫೈನಲ್‌ನಲ್ಲಿ ಕರ್ನಾಟಕದ ಭರ್ಜರಿ ಬ್ಯಾಟಿಂಗ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಕರಾವಳಿಯಲ್ಲಿ ಹೂಡಿಕೆ ಕುಂಠಿತವಾಗೋದಕ್ಕೆ ಕೋಮುವಾದವೇ ಕಾರಣ: ಪ್ರಿಯಾಂಕ್ ಖರ್ಗೆ ಕಿಡಿ
    Next Article
    ನಾವೇನು ವಿದೇಶಕ್ಕೆ ಹೋಗಬಾರದಾ?: ಶಾಸಕರ ಟೂರ್ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment