Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೀಲಕಂಠೇಶ್ವರ ದೇವರ ದರ್ಶನಕ್ಕೆ ಭಕ್ತರ ಸಾಲು | ಶಿವರಾತ್ರಿಯಲ್ಲಿ ಮಿಂದೆದ್ದ ಕೋಟೆನಾಡು

    Source: Chitradurga news

    17 Feb 2026, 11:55 PM
    2 weeks ago

    CHITRADURGA NEWS | 15 FEBRUARY 2026 ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಬೆಳಗಿನಿಂದಲೂ ದೇವರ ನಾಮ ಸ್ಮರಣೆ, ದೇಗುಲಗಳಲ್ಲಿ ವಿಶೇಷ ಪೂಜೆ, ಉಪವಾಸ ವ್ರತಾಚರಣೆ ಮೂಲಕ ಶಿವರಾತ್ರಿ ಆಚರಿಸಲಾಯಿತು. ಇದನ್ನೂ ಓದಿ: ಅಡಿಕೆ ಧಾರಣೆ | ಫೆಬ್ರವರಿ 14 | ತೀರ್ಥಹಳ್ಳಿ ಮಾರುಕಟ್ಟೆ ರೇಟ್‌ ಶಿವರಾತ್ರಿ ಅಂಗವಾಗಿ ನಗರದ ದೇವಸ್ಥಾನಗಳಲ್ಲಿ ಶಿವನಿಗೆ ಅಭಿಷೇಕ, ಬಿಲ್ವಾರ್ಚನೆ, ಕ್ಷೀರಾಭಿಷೇಕ, ರುದ್ರಾಭಿಷೇಕ, ಬೆಣ್ಣೆ, ತುಪ್ಪ, ಮೊಸರು, ಎಳೆ ನೀರು ಸೇರಿದಂತೆ ಪಂಚಾಮೃತ ಹಾಗೂ ರುದ್ರಾಭಿಷೇಕ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    30 ಲಕ್ಷ ಚಿನ್ನಾಭರಣ ಜೊತೆಗೆ ನಾಪತ್ತೆ.. ಕುಣಿಗಲ್‌ನಲ್ಲಿ ಮಹಿಳೆ ಪತ್ತೆ ಆಗಿದ್ಹೇಗೆ..?
    Next Article
    ಕೊನೆಯ ಓವರ್‌ನಲ್ಲಿ ಸಿಕ್ಸರ್‌ಗಳ ಸುರಿಮಳೆಗೈದ ಫಿನಿಶರ್ ರಿಂಕು ಸಿಂಗ್! ಪಾಕ್‌ಗೆ 176 ರನ್‌ಗಳ ಗುರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment