Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂತ ಸೇವಾಲಾಲ್ ಜಯಂತಿ ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ :ಧರ್ಮ ನಾಯ್ಕ

    Source: Dinamana

    18 Feb 2026, 03:40 AM
    2 weeks ago

    ಜಗಳೂರು : ತಾಲೂಕಿನ ಗುರುಸಿದ್ದಾಪುರದ ಅರಣ್ಯ ಪ್ರದೇಶದಲ್ಲಿರುವ ರಂಗಯ್ಯನದುರ್ಗ ಕೊಂಡ ಕುರಿ ಅಭಯಾರಣ್ಯ ಇಲಾಖೆಯಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ ಹಿಡಿದಂತಾಗಿದೆ ಎಂದು ಬಂಜಾರ ಸಮುದಾಯದ ಮುಖಂಡರಾದ ಧರ್ಮ ನಾಯ್ಕ ದೂರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು ದರ್ಶನಿಕರು ಮತ್ತು ಸಮಾಜ ಸುಧಾರಕರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿದ ಸರಕಾರವು ಪ್ರತಿಯೊಂದು ಸರಕಾರಿ ಕಚೇರಿ ಶಾಲಾ ಕಾಲೇಜುಗಳಲ್ಲಿ ಧಾರ್ಮಿಕರ ಜಯಂತಿಯನ್ನು ಆಚರಣೆ ಮಾಡಬೇಕೆಂದು ಆದೇಶ ಹೊರಡಿಸಿದೆ ಆದೇಶ  ಕಾಗದಕ್ಕೆ ಸೀಮಿತವಾಗಿದೆ ವಿನಹ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪ್ರಯಾಣಿಕರಿಗೆ ಬಿಗ್‌ಶಾಕ್‌: ಕೆಎಸ್‌ಆರ್‌ಟಿಸಿಯಲ್ಲಿ ಇಂದಿನಿಂದಲೇ ಲಗೇಜ್ ದರ ಹೆಚ್ಚಳ
    Next Article
    T20 ವಿಶ್ವಕಪ್‌ | ಸ್ಪಿನ್ನರ್‌ಗಳ ಮೇಲೆ ಇಟ್ಟ ನಂಬಿಕೆ ಸುಳ್ಳಾಯಿತು: ಸಲ್ಮಾನ್ ಅಲಿ ಅಘಾ ಬೇಸರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment