Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    “ನಂದಿನಿ” ಬಗ್ಗೆ ಅಪಪ್ರಚಾರ: ಸೈಬರ್ ಪೊಲೀಸರಿಗೆ ಕೆಎಂಎಫ್ ದೂರು, ಕಾನೂನು ಕ್ರಮಕ್ಕೆ ಮುಂದಾದ ಸಂಸ್ಥೆ.

    Source: just kannada

    20 Feb 2026, 02:22 PM
    2 weeks ago

      ಬೆಂಗಳೂರು, ಫೆ.೧೬,೨೦೨೬: ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಚರ್ಮ ವೈದ್ಯೆ ಡಾ. ಶರಣ್ಯ ಅವರು ಹಂಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹಾಲು ಮಹಾಮಂಡಳಿ (KMF) ಕಾನೂನು ಕ್ರಮಕ್ಕೆ ಮುಂದಾಗಿದೆ. ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರ, ಎಫ್‌ಎಸ್‌ಎಸ್‌ಎಐ ಅಥವಾ ಪ್ರಮಾಣಿತ ಪ್ರಯೋಗಾಲಯದ ವರದಿ ಇಲ್ಲದೆ ತಪ್ಪು ಮತ್ತು ಭೀತಿಜನಕ ಮಾಹಿತಿ ಹರಡಲಾಗುತ್ತಿದೆ ಎಂದು ಸಂಸ್ಥೆ ಆರೋಪಿಸಿದೆ. ರಾಜ್ಯದ ಲಕ್ಷಾಂತರ ಹಾಲು ಉತ್ಪಾದಕ ರೈತರ ಜೀವನಾಡಿಯಾಗಿರುವ ಕೆಎಂಎಫ್, ನಂದಿನಿ ಉತ್ಪನ್ನಗಳು ಕಠಿಣ ಗುಣಮಟ್ಟದ […] The post “ನಂದಿನಿ” ಬಗ್ಗೆ ಅಪಪ್ರಚಾರ: ಸೈಬರ್ ಪೊಲೀಸರಿಗೆ ಕೆಎಂಎಫ್ ದೂರು, ಕಾನೂನು ಕ್ರಮಕ್ಕೆ ಮುಂದಾದ ಸಂಸ್ಥೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಶಬರಿಮಲೆಗೆ ಮಹಿಳೆಯರ ಪ್ರವೇಶ: ಮತ್ತೆ ಕಾನೂನು ಸಮರ ಶುರು..!
    Next Article
    ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಫೆಬ್ರವರಿ 17 ಮತ್ತು 18 ರಂದು ವಿದ್ಯುತ್ ವ್ಯತ್ಯಯ 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment