Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ

    Source: Dinamana

    18 Feb 2026, 12:46 AM
    2 weeks ago

    ದಾವಣಗೆರೆ : ಮಹಬೂಬ್ ನಗರದಲ್ಲಿ ಮನೆ-ಮನೆ ಕಸ ಸಂಗ್ರಹಿಸುವ ಸಮಯದಲ್ಲಿ ಕಸ ಸಂಗ್ರಹಣೆ ವಾಹನದ ಚಾಲಕ ಮತ್ತು ಕಾರ್ಮಿಕನ ಮೇಲೆ ಹಲ್ಲೆ ನಡೆಸಿ, ನಿಂದಿಸಿ ಗಲಾಟೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಹಾಗೂ ಪಾಲಿಕೆಯ ಎಲ್ಲಾ ವಿಭಾಗದ ಕಾರ್ಮಿಕರಿಗೆ ಸೂಕ್ತ ಕಾನೂನು ರಕ್ಷಣೆ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಮೆಹಬೂಬ್ ನಗರದಲ್ಲಿ 4ನೇ ಕ್ರಾಸಿನಲ್ಲಿ ದಿನನಿತ್ಯದಂತೆ ಮನೆ-ಮನೆ ಕಸ ಸಂಗ್ರಹಣೆಗಾಗಿ ಪಾಲಿಕೆ ಕಸ ಸಂಗ್ರಹಣೆ ವಾಹನವು ಕೆಲಸ ನಿರ್ವಹಿಸಲು ಹೋಗಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಶ್ನಿಸಿದ್ದ ಅರ್ಜಿ : 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ವಿಚಾರಣೆ
    Next Article
    ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment