Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಕ್ಕಳೊಂದಿಗೆ ಮಧ್ಯಾಹ್ನದ ಊಟ, ಅಧಿಕಾರಿಗಳಿಗೆ ಎಚ್ಚರಿಕೆಯ ಪಾಠ: ಸಚಿವರಿಂದ ಫೀಲ್ಡ್ ವಿಸಿಟ್!

    Source: HOSADIGANTHA

    17 Feb 2026, 06:27 PM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಇಂದು ಚನ್ನಪಟ್ಟಣ ಮತ್ತು ಹೊಳೆನರಸೀಪುರ ತಾಲೂಕುಗಳಲ್ಲಿ ಮಿಂಚಿನ ಸಂಚಾರ ನಡೆಸಿ, ಆಡಳಿತ ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರಮುಖವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸ್ಥಿತಿಗತಿಗಳನ್ನು ಹತ್ತಿರದಿಂದ ಗಮನಿಸಿದ ಅವರು, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವರು, ರೋಗಿಗಳ ಕ್ಷೇಮ ವಿಚಾರಿಸಿದರು. ಈ ವೇಳೆ ಔಷಧಿ ಪೂರೈಕೆ ವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, “ದಿನಾಂಕ ಮುಗಿದ ಔಷಧಿಗಳು […] The post ಮಕ್ಕಳೊಂದಿಗೆ ಮಧ್ಯಾಹ್ನದ ಊಟ, ಅಧಿಕಾರಿಗಳಿಗೆ ಎಚ್ಚರಿಕೆಯ ಪಾಠ: ಸಚಿವರಿಂದ ಫೀಲ್ಡ್ ವಿಸಿಟ್! appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಾಕಿಸ್ತಾನಕ್ಕೆ ತಲೆನೋವು ತಂದ ಹಿರಿಯ ಆಟಗಾರರ ನೀರಸ ಪ್ರದರ್ಶನ: ಮುಂದಿನ ಪಂದ್ಯದಿಂದ ಬಾಬರ್‌, ಅಫ್ರಿದಿಗೆ ಗೇಟ್‌ ಪಾಸ್‌?
    Next Article
    ಓ ಮೈ ಗಾಡ್.. ಬ್ಯಾಕ್‌‌ಪೇನ್‌ಗೆ ಇಷ್ಟು ನರಳಾಡಿದ್ರಾ ದರ್ಶನ್ ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment