Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ : ಅನ್ನ ದಾಸೋಹ ಭವನಕ್ಕೆ ದೇಣಿಗೆ ನೀಡಿದ ಬಿ. ಆರ್. ರಾಮಚಂದ್ರು 

    Source: Nudikarnataka

    18 Feb 2026, 11:10 PM
    2 weeks ago

    ಮಂಡ್ಯ ತಾಲ್ಲೂಕು ಹಳೇಬೂದನೂರು ಗ್ರಾಮದ ಶ್ರೀ ಸೋಮೇಶ್ವರ ಸ್ವಾಮಿ ಮತ್ತು ಶ್ರೀ ಅಂಕನಾಥೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಅನ್ನ ದಾಸೋಹಭವನಕ್ಕೆ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್ ಮುಖಂಡ ಹಾಗೂ ಮನ್ಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ಬಿ.ಆರ್. ರಾಮಚಂದ್ರ ಅವರು 1,50,000 ರೂ. ಗಳನ್ನು (ಒಂದು ಲಕ್ಷದ ಐವತ್ತು ಸಾವಿರ ರೂ.) ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಅಂಕನಾಥೇಶ್ವರಸ್ವಾಮಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಿ.ಟಿ ಅಂಕಯ್ಯ,,ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ […] The post ಮಂಡ್ಯ : ಅನ್ನ ದಾಸೋಹ ಭವನಕ್ಕೆ ದೇಣಿಗೆ ನೀಡಿದ ಬಿ. ಆರ್. ರಾಮಚಂದ್ರು  appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂದು ಸಂಭವಿಸಲಿದೆ 2026ರ ಮೊದಲ ಸೂರ್ಯ ಗ್ರಹಣ..!
    Next Article
    ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ- ಕೇಂದ್ರ ಸಚಿವ ವಿ.ಸೋಮಣ್ಣ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment