Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಿಯಕರನ ಕ್ರೌರ್ಯಕ್ಕೆ ಎಂಬಿಎ ವಿದ್ಯಾರ್ಥಿನಿ ಬಲಿ: ಕೊಲೆ ಬಳಿಕ ಆತ್ಮ ಕರೆಯಲು ಮಾಟಮಂತ್ರ ಮಾಡಿದ ಆರೋಪಿ

    Source: Guaranteenws

    18 Feb 2026, 01:00 PM
    2 weeks ago

    ಮುಂಬೈ ಬಳಿಯ ಪನ್ವೇಲ್‌ನ ನಿರ್ಜನ ಪ್ರದೇಶದಲ್ಲಿ ಒಬ್ಬ ವ್ಯಕ್ತಿ ದೀಪಾ,ದೂಪ ಮತ್ತು ಕಡಿಗಳನ್ನ ಬೆಳಗಿಸಿ, ಮಾಟಮಂತ್ರ ಮಾಡಿದ್ದಾನೆ. ಕತ್ತಲೆಯಲ್ಲಿ ತಾನು ಕೊಲೆ ಮಾಡಿದ ಮಹಿಳೆಯ ಆತ್ಮದೊಂದಿಗೆ ಮಾತನಾಡಿ, ಕ್ಷಮೆಯಾಚಿಸಲು ಯತ್ನಿಸಿದ್ದಾನೆ. ಇದು ಯಾವುದೋ ಹಾರರ್ ಸಿನಿಮಾದ ಕಥೆಯಲ್ಲ, ಇಂದೋರ್‌ನಲ್ಲಿ ನಡೆದ ಎಂಬಿಎ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣದ ಆರೋಪಿ ಪಿಯೂಷ್ ಧಮ್ನೋಟಿಯಾ ಎಂಬಾತನ ವಿಕೃತ ನಡವಳಿಕೆ. ಘಟನೆಯ ವಿವರ ಫೆಬ್ರವರಿ 10 ರಂದು ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ಈ ಭೀಕರ ಕೃತ್ಯ ನಡೆದಿದೆ. ಆರೋಪಿ ಪಿಯೂಷ್ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Static Quiz – Art and Culture : 17 February 2026
    Next Article
    ನಂದಿನಿ ಉತ್ಪನ್ನಗಳ ಕುರಿತು ವದಂತಿ; ಸುಳ್ಳುಗಳಿಗೆ ಕಿವಿಗೊಡಬೇಡಿ ಎಂದ ಕೆಎಂಎಫ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment