Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ತವ್ಯ ನಿಷ್ಠೆ ಅಂದ್ರೆ ಹೀಗಿರ್ಬೇಕು..! ಸರ ಕಸಿದು ಓಡಿದ ಕಳ್ಳನನ್ನು ಒಂದು ಕಿಮೀ ಬೆನ್ನಟ್ಟಿದ ಪೊಲೀಸ್ ಸಿಬ್ಬಂದಿ

    Source: HOSADIGANTHA

    17 Feb 2026, 09:40 PM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಓಡುತ್ತಿದ್ದ ಕಳ್ಳನನ್ನು ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಧೈರ್ಯವಾಗಿ ಬೆನ್ನಟ್ಟಿ ಹಿಡಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರ್ತವ್ಯ ಸಮಯ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲೇ ಪೇದೆ ಹನುಮಂತ ಪುಟಾಣಿ ಈ ಸಾಹಸ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಫೆಬ್ರವರಿ 5ರಂದು ದಾಕ್ಷಾಯಣಿ ಎಂಬ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದ ಸೈಯದ್ ಜಾಫರ್ ಎಂಬಾತನನ್ನು ಅವರು […] The post ಕರ್ತವ್ಯ ನಿಷ್ಠೆ ಅಂದ್ರೆ ಹೀಗಿರ್ಬೇಕು..! ಸರ ಕಸಿದು ಓಡಿದ ಕಳ್ಳನನ್ನು ಒಂದು ಕಿಮೀ ಬೆನ್ನಟ್ಟಿದ ಪೊಲೀಸ್ ಸಿಬ್ಬಂದಿ appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ ಆರಂಭ
    Next Article
    ರೀಲ್ಸ್ ಹುಚ್ಚಿಗೆ ಬೈಕ್ ಸವಾರ ಬಲಿ: ಕೆಲವೇ ದಿನಕ್ಕೆ ಕೊಲೆಗಾರನಿಗೆ ಬೇಲ್, ಮೃತ ಸಾಯಿಲ್ ತಾಯಿ ಆಕ್ರೋಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment