Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಜೆಟ್‌ನಲ್ಲಿ ದಲಿತ ಸಮುದಾಯಕ್ಕಾಗಿರುವ ವಂಚನೆ ಸರಿಪಡಿಸಿ : ವೆಂಕಟಗಿರಿಯಯ್ಯ

    Source: Nudikarnataka

    19 Feb 2026, 04:58 PM
    2 weeks ago

    ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಪ್ರಸಕ್ತ ಬಜೆಟ್‌ನಲ್ಲಿ ದಲಿತ ಸಮುದಾಯಕ್ಕಾಗಿರುವ ವಂಚನೆ ಸರಿಪಡಿಸಿ ರಾಜ್ಯದ ಅಭಿವೃದ್ಧಿ ಪೂರಕವಾಗಿ ಸ್ಪಂದಿಸಲು ಮುಂದಾಗಬೇಕು ಎಂದು ಕದಸಂಸ ರಾಜ್ಯಾದ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ೪೨ ಸಾವಿರ ಕೋಟಿ ಅನುದಾನದಲ್ಲಿ ೩೦ ಸಾವಿರ ಕೋಟಿಯನ್ನು ಗ್ಯಾರೆಂಟಿಗಳಿಗೆ ಬಳಸಿಕೊಳ್ಳಲಾಗಿದೆ. ದಲಿತರನ್ನು ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಿಂದ ವಂಚಿಸಿ ಸಾಧನಾ ಸಮಾವೇಶ ಸಂಘಟಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ರಾಜೀನಾಮೆ ನೀಡಬೇಕೆಂದರು. […] The post ಬಜೆಟ್‌ನಲ್ಲಿ ದಲಿತ ಸಮುದಾಯಕ್ಕಾಗಿರುವ ವಂಚನೆ ಸರಿಪಡಿಸಿ : ವೆಂಕಟಗಿರಿಯಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಡಾ.ಹಾಮಾನ ಪ್ರಶಸ್ತಿ ಪ್ರದಾನ : ಕನ್ನಡ ಸಂಶೋಧನಾ ಕಮ್ಮಟ
    Next Article
    ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ: ಸರ್ಕಾರದ ವಿರುದ್ದ ಸಭಾಪತಿ ಹೊರಟ್ಟಿ ಅಸಮಾಧಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment