Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧರ್ಮಸ್ಥಳ ಪ್ರಕರಣ ಎಸ್ ಐಟಿ ತನಿಖೆ: ‘ಅಂತಿಮ ವರದಿ’ ವದಂತಿಗೆ ತೆರೆ ಎಳೆದ ಗೃಹಸಚಿವ ಪರಂ

    Source: HOSADIGANTHA

    17 Feb 2026, 09:35 PM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳದ ಪ್ರಕರಣದ ಕುರಿತಾಗಿ ತನಿಖೆ ನಡೆಸುತ್ತಿರುವ ಎಸ್ ಐಟಿ ಅಂತಿಮ ವರದಿ ಸಲ್ಲಿಸಿಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಕುರಿತಾಗಿ ಎಸ್‌ಐಟಿ ಮಧ್ಯಂತರ ವರದಿ ಮಾತ್ರ ಸಲ್ಲಿಕೆಯಾಗಿದೆ, ಇನ್ನೂ ಅಂತಿಮ ವರದಿಯನ್ನು ಎಸ್‌ಐಟಿ ನೀಡಿಲ್ಲ. ಅದರ ವರದಿಯನ್ನು ಸರಕಾರಕ್ಕೆ ಸಲ್ಲಿಸುವ ಕೆಲಸ ಆಗಿಲ್ಲ ಎಂದು ತಿಳಿಸಿದರು. ಎಸ್‌ಐಟಿ ಅಧಿಕಾರಿಗಳು ನೀಡಿದ್ದ ಮಧ್ಯಂತರ ವರದಿಯಲ್ಲಿ ಏನಿದೆ ಎಂದು ಸದನದಲ್ಲಿ ಹಾಗೂ ಬೇರೆಡೆಗಳಲ್ಲಿ […] The post ಧರ್ಮಸ್ಥಳ ಪ್ರಕರಣ ಎಸ್ ಐಟಿ ತನಿಖೆ: ‘ಅಂತಿಮ ವರದಿ’ ವದಂತಿಗೆ ತೆರೆ ಎಳೆದ ಗೃಹಸಚಿವ ಪರಂ appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಅಮ್ಜದ್ ಕೊ*ಲೆ ಆರೋಪಿ ಸೇರಿ ಇಬ್ಬರು ಶಿಫ್ಟ್
    Next Article
    ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ: ರಸ್ತೆ ದಾಟುವ ವೇಳೆ ಬೈಕ್‌ ಡಿಕ್ಕಿಯಾಗಿ ಯುವತಿ ಸಾ*ವು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment