Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಜೆಟ್‌ ಅಧಿವೇಶನದಲ್ಲಿ ರೋಹಿತ್ ವೇಮುಲ ಕಾಯ್ದೆ ಘೋಷಿಸಲು ಆಗ್ರಹ

    Source: Nudikarnataka

    18 Feb 2026, 11:32 AM
    2 weeks ago

    ರೋಹಿತ್ ವೇಮುಲ ಕಾಯ್ದೆಯ ಕರಡನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಲ್ಲಿ ಹಾಗು ಜಾರಿ ಮಾಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನʼವು ತೀವ್ರ ಕಳವಳ ವ್ಯಕ್ತಪಡಿಸುತ್ತದೆ. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಸಂಘಟನೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಧ್ಯೆ ಪ್ರವೇಶಿಸಿ, ಕೊಟ್ಟ ಮಾತಿನಂತೆ ರೋಹಿತ್‌ ವೇಮುಲ ಕಾಯ್ದೆಯನ್ನು ಜಾರಿಗೊಳಿಸುವಂತೆ ಸೂಚಿಸಬೇಕು ಹಾಗು ಈ ಬಜೆಟ್‌ ಅಧಿವೇಶನದಲ್ಲಿ ಘೋಷಿಸಬೇಕು. ಸಾರ್ವಜನಿಕ ಸಮಾಲೋಚನೆಗಾಗಿ ರೋಹಿತ್ ವೇಮುಲ ಕಾಯ್ದೆಯ ಕರಡನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ವಿಧಾನಸಭೆಯಲ್ಲಿ ಇದನ್ನು ಮಂಡಿಸಲು ಮತ್ತು ಅಂಗೀಕರಿಸಲು ಸ್ಪಷ್ಟವಾದ ವೇಳಾಪಟ್ಟಿಯನ್ನು […] The post ಬಜೆಟ್‌ ಅಧಿವೇಶನದಲ್ಲಿ ರೋಹಿತ್ ವೇಮುಲ ಕಾಯ್ದೆ ಘೋಷಿಸಲು ಆಗ್ರಹ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಿ.ರಾಮಯ್ಯ ಅವರು ಪತ್ರಿಕಾ ವೃತ್ತಿ ಮತ್ತು ರಾಜಕಾರಣದ ಘನತೆ ಹೆಚ್ಚಿಸಲು ಶ್ರಮಿಸಿದ್ದರು: ಕೆ.ವಿ.ಪ್ರಭಾಕರ್ ಶ್ಲಾಘನೆ
    Next Article
    ಡಿಜಿಟಲ್ ಜನಗಣತಿ ಅತ್ಯಂತ ಪರಿಣಾಮಕಾರಿಯಾಗಿ ಆಗಲಿ : ಡಾ.ಕುಮಾರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment