Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸತ್ಯಹರಿಶ್ಚಂದ್ರನ ಮಕ್ಕಳು ಸಾಕ್ಷಿ ಕೇಳುತ್ತಿರುವುದೇಕೆ?: ಕಾಂಗ್ರೆಸ್‌ಗೆ ಆರ್.ಅಶೋಕ್ ನೇರ ಸವಾಲು!

    Source: HOSADIGANTHA

    25 Feb 2026, 08:46 AM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್‌ ಸರ್ಕಾರ ಕಮಿಷನ್‌ ಆರೋಪಗಳ ವಿಚಾರದಲ್ಲಿ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪಗಳ ಪಟ್ಟಿಯನ್ನೇ ಬಿಚ್ಚಿಟ್ಟರು. ಗುತ್ತಿಗೆದಾರರ ಸಂಘ ಮಾಡಿರುವ 80% ಕಮಿಷನ್ ಆರೋಪವನ್ನು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ಅಶೋಕ್ ನೇರ ಸವಾಲು ಹಾಕಿದ್ದಾರೆ. “ಹಿಂದಿನ ಸರ್ಕಾರದ ಮೇಲೆ ಆರೋಪ ಬಂದಾಗ ಸಾಕ್ಷಿ ಕೇಳದವರು, […] The post ಸತ್ಯಹರಿಶ್ಚಂದ್ರನ ಮಕ್ಕಳು ಸಾಕ್ಷಿ ಕೇಳುತ್ತಿರುವುದೇಕೆ?: ಕಾಂಗ್ರೆಸ್‌ಗೆ ಆರ್.ಅಶೋಕ್ ನೇರ ಸವಾಲು! appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ‘ನೋ ಎಂಟ್ರಿ’: ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ‘ಹೇಡಿತನ’ದ ಪಟ್ಟ!
    Next Article
    ಪಿಸಿಒಡಿ ಸಮಸ್ಯೆ ಬಗ್ಗೆ ಎಚ್ಚರದಿಂದಿರಿ- ಡಾ. ತೇಜಸ್ವಿನಿ ಸಲಹೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment